Webdunia - Bharat's app for daily news and videos

Install App

ಮಹಿಷಾ ದಸರಾ ಆಚರಣೆಗೆ ಶಾಮಿಯಾನ ಹಾಕಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಗರಂ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (10:39 IST)
ಮೈಸೂರು : ಮೈಸೂರಿನಲ್ಲಿ ಕಳೆದ ಮೂರು ವರ್ಷಗಳಿಂದ ಆಚರಿಸಿಕೊಂಡು ಬಂದಿದ್ದ ಮಹಿಷ ದಸರಾ ಆಚರಣೆಗೆ ಬ್ರೇಕ್ ಬಿದ್ದಿದೆ.




ಪ್ರಗತಿಪರ ಚಿಂತಕರು ಹಾಗೂ ಮೂಲನಿವಾಸಿಗಳ ಸಂಘದಿಂದ ಆಯೋಜನೆಗೊಂಡಿದ್ದ ಮಹಿಷ ದಸರಾ ಆಚರಣೆಗೆ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್‌ ಸಿಂಹ ಅವಕಾಶ ನೀಡಿರಲಿಲ್ಲ. ಆದರೂ ಮಹಿಷಾಸುರ ಪ್ರತಿಮೆಯ ಬಳಿ ಶಾಮಿಯಾನ  ಹಾಕಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಚಾಮುಂಡಿ ಬೆಟ್ಟದಲ್ಲಿ ಸಂಸದ ಪ್ರತಾಪ್ ಸಿಂಹ ಪೊಲೀಸ್ ಆಯುಕ್ತ, ಡಿಸಿಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ‘ಪೊಲೀಸರೇ ನಿಮ್ಮಿಂದ ಇಂತಹ ಷಂಡತನ ನಿರೀಕ್ಷೆ ಮಾಡಿರಲಿಲ್ಲ’ ಎಂದು ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಅಲ್ಲದೇ ಮಹಿಷ ದಸರಾ ಆಚರಣೆಗೆ ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ಮಹಿಷ ದಸರಾ ಆಚರಣೆ ಮಾಡುವ ಸ್ಥಳದಲ್ಲಿ 144 ಸೆಕ್ಷನ್ ಹಾಕಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments