ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಕಾಮನ್‌ಸೆನ್ಸ್ ಇಲ್ಲ: ಸಿಎಂ

Webdunia
ಸೋಮವಾರ, 4 ಡಿಸೆಂಬರ್ 2017 (16:26 IST)
ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಕಾಮನ್‌ಸೆನ್ಸ್ ಇಲ್ಲ. ರಾಜಕೀಯ ಪ್ರಬುದ್ಧತೆಯಂತೂ ಇಲ್ಲವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂಸದ ಪ್ರತಾಪ್‌ಗೆ ಪಾರ್ಲಿಮೆಂಟರಿ ಭಾಷೆ ಗೊತ್ತಿಲ್ಲ. ನಾವು ಅವರ ಮಟ್ಟಕ್ಕೆ ಹೋಗಿ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
 
ಪ್ರತಾಪ್‌‍ಗೆ ಪೊಲಿಟಿಕಲ್ ಕಲ್ಚರ್ ಗೊತ್ತಿಲ್ಲ ಅನ್ನಿಸುತ್ತೆ. ಇದೀಗ ನಡೆದಿರುವ ಘಟನೆಗಳಿಂದ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎನ್ನುವುದು ಬಹಿರಂಗವಾಗಿದೆ ಎಂದು ಟೀಕಿಸಿದರು.
 
ಬಿಜೆಪಿಯಿಂದ ರಾಜ್ಯದಲ್ಲಿ ನಿರಂತರವಾಗಿ ಶಾಂತಿ ಕದಡುವ ಪ್ರಯತ್ನ ಸಾಗುತ್ತಿದೆ. ಇದಕ್ಕೆ ಬಿಜೆಪಿ ಹೈಕಮಾಂಡ್ ಕೂಡಾ ಪರೋಕ್ಷವಾಗಿ ಬೆಂಬಲ ನೀಡುತ್ತಿದೆ. ಇದಕ್ಕೆ ಪ್ರತಾಪ್ ಸಿಂಹ ವಿಡಿಯೋದಲ್ಲಿ ನೀಡಿದ ಹೇಳಿಕೆ ಸಾಕ್ಷಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬಿಸಿಲಿಗೆ ಬ್ರೇಕ್, ಇಂದು ಯಾವ ಜಿಲ್ಲೆಗಳಿಗೆ ಮಳೆ ಸೂಚನೆ ನೋಡಿ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಮುಂದಿನ ಸುದ್ದಿ
Show comments