Webdunia - Bharat's app for daily news and videos

Install App

ಮಹದಾಯಿ ಹೋರಾಟಕ್ಕಿಳಿದ ಒಳ್ಳೆ ಹುಡುಗ ಪ್ರಥಮ್ ಹೇಳಿದ್ದು ಹೀಗೆ..!

Webdunia
ಬುಧವಾರ, 27 ಡಿಸೆಂಬರ್ 2017 (10:43 IST)
ಬೆಂಗಳೂರು: ಮಹದಾಯಿ ಹೋರಾಟಗಾರರಿಗೆ ಬಿಗ್ ಬಾಸ್ ವಿಜೇತ ಒಳ್ಳೆ ಹುಡುಗ ಪ್ರಥಮ್ ಸಾಥ್ ನೀಡಿದ್ದಾರೆ. ಪ್ರತಿಭಟನಾಕಾರರೊಂದಿಗೆ ಕೂತಿರುವ ಪ್ರಥಮ್ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
 

ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಪ್ರಧಾನಿ ಮೋದಿಗೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಗೋವಾ ಸಿಎಂ ಪರಿಕ್ಕರ್ ಹಿಂದೆ ರಕ್ಷಣಾ ಸಚಿವರಾಗಿದ್ದವರು. ಅವರಿಗೆ ಇಡೀ ದೇಶದ ಸಮಸ್ಯೆ ಬಗ್ಗೆ ಅರಿವಿರುತ್ತದೆ’ ಎಂದರು.

ಅಷ್ಟೇ ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಾಮಾಣಿಕವಾಗಿ ಪರಿಹಾರ ಕೊಡಿಸುವ ಕೆಲಸ ಮಾಡಿದ್ದಾರೆ. ಆದರೆ  ಇದಕ್ಕೆ ಈಗ ರಾಜಕೀಯ ಬಣ್ಣ ಬಳಿಯುತ್ತಿದೆ. ಆದರೆ ರಾಜಕೀಯ ರಂಗು ಕೊಡುವ ಕೆಲಸ ಮಾಡಬಾರದು. ಪ್ರಾಮಾಣಿಕವಾಗಿ ಎಲ್ಲರೂ ನೀರು ಸಮಸ್ಯೆಗೆ ಪರಿಹಾರ ಕೊಡುವ ಕೆಲಸ ಮಾಡಬೇಕು’ ಎಂದು ಪ್ರಥಮ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments