ಮಹದಾಯಿ ಹೋರಾಟಕ್ಕಿಳಿದ ಒಳ್ಳೆ ಹುಡುಗ ಪ್ರಥಮ್ ಹೇಳಿದ್ದು ಹೀಗೆ..!

Webdunia
ಬುಧವಾರ, 27 ಡಿಸೆಂಬರ್ 2017 (10:43 IST)
ಬೆಂಗಳೂರು: ಮಹದಾಯಿ ಹೋರಾಟಗಾರರಿಗೆ ಬಿಗ್ ಬಾಸ್ ವಿಜೇತ ಒಳ್ಳೆ ಹುಡುಗ ಪ್ರಥಮ್ ಸಾಥ್ ನೀಡಿದ್ದಾರೆ. ಪ್ರತಿಭಟನಾಕಾರರೊಂದಿಗೆ ಕೂತಿರುವ ಪ್ರಥಮ್ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
 

ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಪ್ರಧಾನಿ ಮೋದಿಗೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಗೋವಾ ಸಿಎಂ ಪರಿಕ್ಕರ್ ಹಿಂದೆ ರಕ್ಷಣಾ ಸಚಿವರಾಗಿದ್ದವರು. ಅವರಿಗೆ ಇಡೀ ದೇಶದ ಸಮಸ್ಯೆ ಬಗ್ಗೆ ಅರಿವಿರುತ್ತದೆ’ ಎಂದರು.

ಅಷ್ಟೇ ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಾಮಾಣಿಕವಾಗಿ ಪರಿಹಾರ ಕೊಡಿಸುವ ಕೆಲಸ ಮಾಡಿದ್ದಾರೆ. ಆದರೆ  ಇದಕ್ಕೆ ಈಗ ರಾಜಕೀಯ ಬಣ್ಣ ಬಳಿಯುತ್ತಿದೆ. ಆದರೆ ರಾಜಕೀಯ ರಂಗು ಕೊಡುವ ಕೆಲಸ ಮಾಡಬಾರದು. ಪ್ರಾಮಾಣಿಕವಾಗಿ ಎಲ್ಲರೂ ನೀರು ಸಮಸ್ಯೆಗೆ ಪರಿಹಾರ ಕೊಡುವ ಕೆಲಸ ಮಾಡಬೇಕು’ ಎಂದು ಪ್ರಥಮ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ನಮಗೆ ಗಿಫ್ಟ್ ಕೊಟ್ಟಿದೆ ಎಂದ ಡೊನಾಲ್ಡ್ ಟ್ರಂಪ್: ಆ ಗಿಫ್ಟ್ ಏನು

ಹುಟ್ಟಿದ ಮಗು ಅಳಲೇ ಇಲ್ಲ: ವೈದ್ಯರು ಮಾಡಿದ ಕೆಲಸವೇನು ನೋಡಿ Video

ಅಬ್ದುಲ್ ಕಲಾಂರನ್ನು ನಮ್ಮ ಕಾಂಗ್ರೆಸ್ ರಾಷ್ಟ್ರಪತಿ ಮಾಡಿದ್ದು ಎಂದಿದ್ದ ಪ್ರದೀಪ್ ಈಶ್ವರ್: ಅಸಲಿ ವಿಚಾರವೇನು ನೋಡಿ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

ಕುಟುಂಬದ ಮಹಿಳೆಗೆ 2ಸಾವಿರ, ಪುರುಷರಿಗೆ ಉಚಿತ ಬಸ್ ಸೇವೆ: ಎಐಎಡಿಎಂಕೆ ಪ್ರಣಾಳಿಕೆ

ಮುಂದಿನ ಸುದ್ದಿ
Show comments