Webdunia - Bharat's app for daily news and videos

Install App

ಪುನೀತ್ ರಾಜಕುಮಾರ್ ಸಾವಿಗೆ ತಮಿಳು ನಟರು ಬರಲಿಲ್ಲ.. ಪ್ರಥಮ್ ಕಿಡಿ

Webdunia
ಸೋಮವಾರ, 1 ನವೆಂಬರ್ 2021 (16:47 IST)
ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ನಿಧನ ವಿಚಾರಕ್ಕೆ ಸಂಬಂಧಿಸಿದಂತೆ ನಟ ಪ್ರಥಮ್ ತಮಿಳು ನಟರ ವಿರುದ್ಧ ಕಿಡಿಕಾರಿದ್ದಾರೆ.
ತಮಿಳಿನ ಕಲಾವಿದರು ಅಂತಿಮ ದರ್ಶನಕ್ಕೆ ಬಂದ್ರಾ? ರಜನಿಕಾಂತ್​ಗೆ ಹುಶಾರಿಲ್ಲ ಓಕೆ, ಮಿಕ್ಕವರು ಏನ್ ಕಿತ್ತಾಕ್ತಿದ್ರಿ? ನಮ್ಮವರಿಗೆ ಸ್ವಾಭಿಮಾನ ಇದ್ರೆ ಅವರ ಸಿನಿಮಾ ನೋಡ್ಬೇಡಿ. ಹಾಗೇ ಕರ್ನಾಟಕದಲ್ಲಿ ರಿಲೀಸ್ ಮಾಡ್ಬೇಡಿ ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments