Select Your Language

Notifications

webdunia
webdunia
webdunia
webdunia

ಹಗರಣಗಳು ಶುರುವಾಗಿದ್ದೇ ರಾಹುಲ್ ಮುತ್ತಜ್ಜನ ಕಾಲದಿಂದ: ಪ್ರತಾಪ್ ಸಿಂಹ ತಿರುಗೇಟು

ರಾಹುಲ್ ಗಾಂಧಿ
ಮೈಸೂರು , ಸೋಮವಾರ, 30 ಏಪ್ರಿಲ್ 2018 (08:59 IST)
ಮೈಸೂರು: ಮುಂಬರುವ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ನಡೆದ ಕಾಂಗ್ರೆಸ್ ನ ಜನಾಕ್ರೋಶ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಹಗರಣಗಳ ಆರೋಪ ಮಾಡಿದ ರಾಹುಲ್ ಗಾಂಧಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ‘ಹಗರಣಗಳು ಶುರುವಾಗಿದ್ದೇ ರಾಹುಲ್ ಮುತ್ತಜ್ಜನ ಕಾಲದಲ್ಲಿ’ ಎಂದು ಲೇವಡಿ ಮಾಡಿದ್ದಾರೆ.

ಇದೀಗ ಮೋದಿ ಸರ್ಕಾರದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಲು ರಾಹುಲ್ ಗಾಂಧಿಗೆ ಯಾವುದೇ ನೈತಿಕತೆ ಇಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಸಮಾವೇಶಕ್ಕೆ ಬಿಜೆಪಿ ಬೆಂಬಲಿಗರಿಂದಲೇ ಅಡ್ಡಿಪಡಿಸಲು ನಡೆದಿದೆ ಸಂಚು!