ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Krishnaveni K
ಸೋಮವಾರ, 16 ಜೂನ್ 2025 (12:20 IST)
ಬೆಂಗಳೂರು: ನಿಮ್ಮ ತಂದೆ ಮೈಸೂರಿಗೆ 5 ರೂಪಾಯಿ ಕೊಟ್ಟಿಲ್ಲ. ಮೊದಲು ಅವರಿಂದ ರಾಜೀನಾಮೆ ಕೊಡಿಸಿ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯತೀಂದ್ರಗೆ ಪ್ರಶ್ನೆ ಮಾಡಿದ್ದಾರೆ. ಜಾತಿಗಣತಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯಗೆ ಏನು ಗೊತ್ತು ಅಂತ ಮಾತನಾಡ್ತಿದ್ದಾರೆ? ಜಾತಿಗಣತಿಯನ್ನು ಲಿಂಗಾಯತರು ವಿರೋಧಿಸಿದರು. ರಾಜ್ಯದಲ್ಲಿ 39 ಲಿಂಗಾಯತ ಶಾಸಕರಿದ್ದಾರೆ. ಹಾಗಿದ್ದರೆ ಸಿದ್ದರಾಮಯ್ಯನವರು ರಾಜೀನಾಮೆ ಕೊಡ್ತಾರಾ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯನವರು ಮೈಸೂರಿಗೆ 5 ರೂಪಾಯಿ ಕೆಲಸವನ್ನೂ ಮಾಡಿಲ್ಲ. ಜಾತಿಗಣತಿ ಎಲ್ಲಾ ಕುರ್ಚಿ ಉಳಿಸಿಕೊಳ್ಳುವ ನಾಟಕವಷ್ಟೇ. ಅಭಿವೃದ್ಧಿ ಎನ್ನುವುದು ಸಿದ್ದರಾಮಯ್ಯ ದೃಷ್ಟಿಕೋನದಲ್ಲೇ ಇಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments