Webdunia - Bharat's app for daily news and videos

Install App

ಅಗಲಿದ ಶಿವಕುಮಾರಸ್ವಾಮೀಜಿಗೆ ಶ್ರದ್ಧಾಂಜಲಿ

Webdunia
ಸೋಮವಾರ, 21 ಜನವರಿ 2019 (16:00 IST)
ಶಿವೈಕ್ಯರಾಗಿರುವ ಶಿವಕುಮಾರ ಸ್ವಾಮೀಜಿಗೆ ರಾಜ್ಯದೆಲ್ಲೆಡೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವೈದ್ಯನಾಥಪುರ ಶ್ರೀಕದಂಬ ಜಂಗಮ ಮಠ ನಡೆದಾಡುವ ದೇವರಗೆ ಶ್ರದ್ಧಾಂಜಲಿ ಅರ್ಪಣೆ ಮಾಡಲಾಯಿತು.

ಕದಂಬ ಜಂಗಮ ಮಠದ ಶ್ರೀ ರೇಣುಕಾ ಶಿವಾಚಾರ್ಯ ಸ್ಚಾಮೀಜಿ ನೇತೃತ್ವದಲ್ಲಿ ಶ್ರದ್ಧಾಂಜಲಿ ನಡೆಯಿತು.

ಡಾ.ಶಿವಕುಮಾರ ಸ್ವಾಮೀಜಿ ಅವರ ಅಗಲಿಕೆ ತುಂಬಲಾರದ ನಷ್ಟವಾಗಿದೆ. ಅಕ್ಷರದಾಸೋಹ, ವಿದ್ಯಾದಾನದ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಪಾಲಿಗೆ ದಾರಿದೀಪ ಆಗಿದ್ದರು. ಅವರ ಸೇವೆಗೆ ಸರಿಸಾಟಿ ಮತ್ತೊಬ್ಬರಿಲ್ಲ ಎಂದು ಸ್ವಾಮೀಜಿ ಹೇಳಿದರು.

ಶಿವಕುಮಾರ್ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ಶಿವಾಚಾರ್ಯ ಸ್ಚಾಮೀಜಿ ಹೇಳಿಕೆ ನೀಡಿದರು. ಭಕ್ತರು ಉಪಸ್ಥಿತರಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments