Webdunia - Bharat's app for daily news and videos

Install App

ಮಳೆಗಾಗಿ ಪ್ರಾರ್ಥನೆ: ಉಚ್ಚೆಂಗಮ್ಮನಿಗೆ 101 ಕೊಡಗಳ ನೀರಿನ ಅಭಿಷೇಕ

Webdunia
ಶುಕ್ರವಾರ, 6 ಜುಲೈ 2018 (14:38 IST)
ರಾಜ್ಯದಲ್ಲಿ ಮಳೆರಾಯನ ಆರ್ಭಟ ಶುರುವಾಗಿದೆ ಆದ್ರೆ ದಾವಣಗೆರೆಯಲ್ಲಿ ಮಾತ್ರ ಮಳೆಯ ದರ್ಶನವಿಲ್ಲ. ಇದರಿಂದ ಭಕ್ತರು ಉಚ್ಚಂಗೆಮ್ಮನ ಮೊರೆ ಹೋಗಿದ್ದಾರೆ‌.

ಹರಪನಹಳ್ಳಿ ತಾಲ್ಲೂಕಿನ ಐತಿಹಾಸಿಕ ಆಧಿಶಕ್ತಿ ದೇವತೆ ಉಚ್ಚಂಗಿದುರ್ಗದ ಶ್ರೀ ಉಚ್ಚಂಗೆಮ್ಮನಿಗೆ 101 ಕೊಡಗಳ ನೀರಿನ ಅಭಿಷೇಕ ಮಾಡಿ ಮಳೆ ತರಿಸು ತಾಯೆ ಎಂದು ಪ್ರಾರ್ಥಿಸುತ್ತಿದ್ದಾರೆ. ರಾಜ್ಯದ ಕರಾವಳಿ ಭಾಗದಲ್ಲಿ ಮಾತ್ರ ಮಳೆಯಾಗುತ್ತಿದ್ದು ದಾವಣಗೆರೆ ಜಿಲ್ಲಾದ್ಯಂತ ಮೋಡ ಮುಸುಕಿನ ವಾತವರಣವಿದೆ. ಆದ್ರೆ ಮಳೆಯ ಕಾಣದೆ ಜನರು ತತ್ತರಿಸಿ ಹೋಗಿದ್ದಾರೆ.

ದೇವಿ ಉಚ್ಚಂಗೆಮ್ಮನಿಗೆ ಪೂಜೆ ಮಾಡಿದ್ರೆ ಮಳೆ ಬರುತ್ತೆ ಎಂದು ನಂಬಿರುವ ಭಕ್ತರು ಮುಂಜಾನೆಯಿಂದಲೆ ದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಬೆಟ್ಟದ ಕೆಳಗೆ ಇರುವ ಅರಿಶಿಣ ಹೊಂಡದ ನೀರನ್ನು ದೇವಿಗೆ ಅಭಿಷೇಕ ಮಾಡಿ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments