Webdunia - Bharat's app for daily news and videos

Install App

ಮಳೆಗಾಗಿ ಪ್ರಾರ್ಥನೆ: ಉಚ್ಚೆಂಗಮ್ಮನಿಗೆ 101 ಕೊಡಗಳ ನೀರಿನ ಅಭಿಷೇಕ

Webdunia
ಶುಕ್ರವಾರ, 6 ಜುಲೈ 2018 (14:38 IST)
ರಾಜ್ಯದಲ್ಲಿ ಮಳೆರಾಯನ ಆರ್ಭಟ ಶುರುವಾಗಿದೆ ಆದ್ರೆ ದಾವಣಗೆರೆಯಲ್ಲಿ ಮಾತ್ರ ಮಳೆಯ ದರ್ಶನವಿಲ್ಲ. ಇದರಿಂದ ಭಕ್ತರು ಉಚ್ಚಂಗೆಮ್ಮನ ಮೊರೆ ಹೋಗಿದ್ದಾರೆ‌.

ಹರಪನಹಳ್ಳಿ ತಾಲ್ಲೂಕಿನ ಐತಿಹಾಸಿಕ ಆಧಿಶಕ್ತಿ ದೇವತೆ ಉಚ್ಚಂಗಿದುರ್ಗದ ಶ್ರೀ ಉಚ್ಚಂಗೆಮ್ಮನಿಗೆ 101 ಕೊಡಗಳ ನೀರಿನ ಅಭಿಷೇಕ ಮಾಡಿ ಮಳೆ ತರಿಸು ತಾಯೆ ಎಂದು ಪ್ರಾರ್ಥಿಸುತ್ತಿದ್ದಾರೆ. ರಾಜ್ಯದ ಕರಾವಳಿ ಭಾಗದಲ್ಲಿ ಮಾತ್ರ ಮಳೆಯಾಗುತ್ತಿದ್ದು ದಾವಣಗೆರೆ ಜಿಲ್ಲಾದ್ಯಂತ ಮೋಡ ಮುಸುಕಿನ ವಾತವರಣವಿದೆ. ಆದ್ರೆ ಮಳೆಯ ಕಾಣದೆ ಜನರು ತತ್ತರಿಸಿ ಹೋಗಿದ್ದಾರೆ.

ದೇವಿ ಉಚ್ಚಂಗೆಮ್ಮನಿಗೆ ಪೂಜೆ ಮಾಡಿದ್ರೆ ಮಳೆ ಬರುತ್ತೆ ಎಂದು ನಂಬಿರುವ ಭಕ್ತರು ಮುಂಜಾನೆಯಿಂದಲೆ ದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಬೆಟ್ಟದ ಕೆಳಗೆ ಇರುವ ಅರಿಶಿಣ ಹೊಂಡದ ನೀರನ್ನು ದೇವಿಗೆ ಅಭಿಷೇಕ ಮಾಡಿ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments