Webdunia - Bharat's app for daily news and videos

Install App

ಯಡಿಯೂರಪ್ಪರಿಂದ ಕೊರೊನಾ ಹೋಗಲಿ ಎಂದು ಪ್ರಾರ್ಥನೆ

Webdunia
ಮಂಗಳವಾರ, 4 ಆಗಸ್ಟ್ 2020 (19:21 IST)
ರಾಜ್ಯದ ಮುಖ್ಯಮಂತ್ರಿ ಬಿ. ಎಸ್.  ಯಡಿಯೂರಪ್ಪ ಮತ್ತು ನಾಡಿನ ಸಮಸ್ತ ಕೊರೊನಾ ಸೋಂಕಿತ ವ್ಯಕ್ತಿಗಳಿಗಾಗಿ ಬಿಜೆಪಿಯವರು ಪೂಜೆ ಸಲ್ಲಿಸಿದ್ದಾರೆ.

ಕೊರೊನಾ ಪೀಡಿತರೆಲ್ಲರೂ ಬೇಗ ಗುಣಮುಖರಾಗಲೆಂದು ಗದಗ ಜಿಲ್ಲೆಯ ಮುಂಡರಗಿಯ ಶ್ರೀ ಗುರು ರಾಘವೇಂದ್ರನಲ್ಲಿ ಮುಂಡರಗಿ ಬಿಜೆಪಿ  ಕಾರ್ಯಕರ್ತರು ಪ್ರಾರ್ಥನೆ ಸಲ್ಲಿಸಿದ್ದಾರೆ.  

ಕೊರೊನಾ ವೈರಸ್ ನಿಂದ ಶೀಘ್ರವಾಗಿ ಎಲ್ಲರೂ ಗುಣಮುಖರಾಗಲಿ ಎಂದು ಬಿಜೆಪಿ ಕಾರ್ಯಕರ್ತರು, ಮುಖಂಡರು ಪ್ರಾರ್ಥನೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments