Webdunia - Bharat's app for daily news and videos

Install App

ರೈಲ್ವೆ ನಿಲ್ದಾಣದಲ್ಲಿದ್ದ ಪ್ರಾರ್ಥನಾ ಕೊಠಡಿ ತೆರವು -ಎಲ್ಲೆಡೆ ಪ್ರಶಂಸೆ

Webdunia
ಬುಧವಾರ, 2 ಫೆಬ್ರವರಿ 2022 (14:08 IST)
ಮಾಹಿತಿ ಹಂಚಿಕೊಂಡಿರುವಂತ ಹಿಂದೂ ಜನಜಾಗೃತಿ ಸಮಿತಿಯ ಮೋಹನ್ ಗೌಡ, ಬೆಂಗಳೂರು ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ರೆಸ್ಟ್ ರೂಂನಲ್ಲಿದ್ದ ಅಕ್ರಮ ಪ್ರಾರ್ಥನಾ ಸ್ಥಳವನ್ನು ಮತ್ತೆ ರೈಲ್ವೆ ಸಹಾಯಕರ ರೆಸ್ಟ್ ರೂಂ ಆಗಿ ಬದಲಾಯಿಸಲಾಗಿದೆ. ವಿಭಾಗೀಯ ರೇಲ್ವೆ ಪ್ರಬಂಧಕರಿಗೆ ಧನ್ಯವಾದಗಳು ಅಂತ ತಿಳಿಸಿದ್ದಾರೆ.
ವಿವಿಧ ಹಿಂದೂ ಪರ ಸಂಘಟನೆಗಳು ರೈಲ್ವೆ ನಿಲ್ದಾಣದಲ್ಲಿಯೇ ಅಕ್ರಮ ಧಾರ್ಮಿಕ ಚಟುವಟಿಕೆ ನಡೆಸುತ್ತಿರುವ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತ ಪಡಿಸಿದ್ದವು. ನೈರುತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದವು. ಈ ಬೆನ್ನಲ್ಲೇ ಈಗ ಪ್ರಾರ್ಥನಾ ಸ್ಥಳವನ್ನು ಬದಲಾವಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments