Webdunia - Bharat's app for daily news and videos

Install App

ರೈಲ್ವೆ ನಿಲ್ದಾಣದಲ್ಲಿದ್ದ ಪ್ರಾರ್ಥನಾ ಕೊಠಡಿ ತೆರವು -ಎಲ್ಲೆಡೆ ಪ್ರಶಂಸೆ

Webdunia
ಬುಧವಾರ, 2 ಫೆಬ್ರವರಿ 2022 (14:08 IST)
ಮಾಹಿತಿ ಹಂಚಿಕೊಂಡಿರುವಂತ ಹಿಂದೂ ಜನಜಾಗೃತಿ ಸಮಿತಿಯ ಮೋಹನ್ ಗೌಡ, ಬೆಂಗಳೂರು ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ರೆಸ್ಟ್ ರೂಂನಲ್ಲಿದ್ದ ಅಕ್ರಮ ಪ್ರಾರ್ಥನಾ ಸ್ಥಳವನ್ನು ಮತ್ತೆ ರೈಲ್ವೆ ಸಹಾಯಕರ ರೆಸ್ಟ್ ರೂಂ ಆಗಿ ಬದಲಾಯಿಸಲಾಗಿದೆ. ವಿಭಾಗೀಯ ರೇಲ್ವೆ ಪ್ರಬಂಧಕರಿಗೆ ಧನ್ಯವಾದಗಳು ಅಂತ ತಿಳಿಸಿದ್ದಾರೆ.
ವಿವಿಧ ಹಿಂದೂ ಪರ ಸಂಘಟನೆಗಳು ರೈಲ್ವೆ ನಿಲ್ದಾಣದಲ್ಲಿಯೇ ಅಕ್ರಮ ಧಾರ್ಮಿಕ ಚಟುವಟಿಕೆ ನಡೆಸುತ್ತಿರುವ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತ ಪಡಿಸಿದ್ದವು. ನೈರುತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದವು. ಈ ಬೆನ್ನಲ್ಲೇ ಈಗ ಪ್ರಾರ್ಥನಾ ಸ್ಥಳವನ್ನು ಬದಲಾವಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments