Webdunia - Bharat's app for daily news and videos

Install App

ಅಗಲಿದ ಮಾಜಿ ಪ್ರಧಾನಿಗೆ ಶ್ರದ್ಧಾಂಜಲಿ

Webdunia
ಗುರುವಾರ, 16 ಆಗಸ್ಟ್ 2018 (19:30 IST)
ಅಗಲಿದ ಮಾಜಿ ಪ್ರಧಾನಿ ವಾಜಪೇಯಿಗೆ ಬಿಜೆಪಿ ಕಾರ್ಯಕರ್ತರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ದೇಶ ಕಂಡ ಅಪರೂಪದ ಮುತ್ಸದ್ದಿ ರಾಜಕಾರಣಿ, ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟಕ್ಕೆ ಕಾರಣವಾಗಿದೆ ಎಂದು  ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗಿದೆ.
ಇದಕ್ಕೂ ಮುನ್ನ ಮಂಡ್ಯ ನಗರದ ಕಾಳಿಕಾಂಭ ದೇವಾಲಯದಲ್ಲಿ ವಿಷೇಷ ಪೂಜೆ ಸಲ್ಲಿಕೆ ಮಾಡಲಾಯಿತು.

ಕವಿರತ್ನ ಕಾಳಿದಾಸನಿಗೆ ಬೋದಿರಾಜ ತನ್ನ ಆಯುಷ್ಯ ವನ್ನು ಧಾರೆ ಎರೆದಂತೆ ವಾಜಪೇಯಿ ಗೆ ತಮ್ಮ‌ ಅಯುಷ್ಯವನ್ನು ಬಿಜೆಪಿ ಕಾರ್ಯಕರ್ತರು ಧಾರೆ ಎರೆದರೂ ಹಿರಿಯ ಜೀವ ಅಗಲಿದ್ದಕ್ಕೆ ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ.

ಕಾಳೀಕಾ ದೇವಿಗೆ ಪೂಜೆ ಸಲ್ಲಿಸಿ ವಾಜಪೇಯಿ ಅವ್ರಿಗೆ ಆಯುಷ್ಯ ಆರೋಗ್ಯ ದೊರಕಲೆಂದು ಪ್ರಾರ್ಥಿಸಿದ ಕೆಲವು ಸಮಯದಲ್ಲಿ ಅವರ ಅಗಲಿಕೆ ಸುದ್ದಿ ಕೇಳಿಬಂದಿದ್ದಕ್ಕೆ ಕಾರ್ಯಕರ್ತರು ದಿಗ್ಬ್ರಮೆಗೊಳಗಾದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments