Webdunia - Bharat's app for daily news and videos

Install App

ಅಗಲಿದ ಮಾಜಿ ಪ್ರಧಾನಿಗೆ ಶ್ರದ್ಧಾಂಜಲಿ

Webdunia
ಗುರುವಾರ, 16 ಆಗಸ್ಟ್ 2018 (19:30 IST)
ಅಗಲಿದ ಮಾಜಿ ಪ್ರಧಾನಿ ವಾಜಪೇಯಿಗೆ ಬಿಜೆಪಿ ಕಾರ್ಯಕರ್ತರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ದೇಶ ಕಂಡ ಅಪರೂಪದ ಮುತ್ಸದ್ದಿ ರಾಜಕಾರಣಿ, ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟಕ್ಕೆ ಕಾರಣವಾಗಿದೆ ಎಂದು  ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ. ಬಿಜೆಪಿ ಕಾರ್ಯಕರ್ತರಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗಿದೆ.
ಇದಕ್ಕೂ ಮುನ್ನ ಮಂಡ್ಯ ನಗರದ ಕಾಳಿಕಾಂಭ ದೇವಾಲಯದಲ್ಲಿ ವಿಷೇಷ ಪೂಜೆ ಸಲ್ಲಿಕೆ ಮಾಡಲಾಯಿತು.

ಕವಿರತ್ನ ಕಾಳಿದಾಸನಿಗೆ ಬೋದಿರಾಜ ತನ್ನ ಆಯುಷ್ಯ ವನ್ನು ಧಾರೆ ಎರೆದಂತೆ ವಾಜಪೇಯಿ ಗೆ ತಮ್ಮ‌ ಅಯುಷ್ಯವನ್ನು ಬಿಜೆಪಿ ಕಾರ್ಯಕರ್ತರು ಧಾರೆ ಎರೆದರೂ ಹಿರಿಯ ಜೀವ ಅಗಲಿದ್ದಕ್ಕೆ ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ.

ಕಾಳೀಕಾ ದೇವಿಗೆ ಪೂಜೆ ಸಲ್ಲಿಸಿ ವಾಜಪೇಯಿ ಅವ್ರಿಗೆ ಆಯುಷ್ಯ ಆರೋಗ್ಯ ದೊರಕಲೆಂದು ಪ್ರಾರ್ಥಿಸಿದ ಕೆಲವು ಸಮಯದಲ್ಲಿ ಅವರ ಅಗಲಿಕೆ ಸುದ್ದಿ ಕೇಳಿಬಂದಿದ್ದಕ್ಕೆ ಕಾರ್ಯಕರ್ತರು ದಿಗ್ಬ್ರಮೆಗೊಳಗಾದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments