Webdunia - Bharat's app for daily news and videos

Install App

ನಾಳೆಯಿಂದ ವಿಧಾನ ಮಂಡಲ ಜಂಟಿ ಅಧಿವೇಶನದ ಪೂರ್ವ ಸಿದ್ಧತೆ- ಖಾದರ್

Webdunia
ಭಾನುವಾರ, 2 ಜುಲೈ 2023 (21:14 IST)
ನಾಳೆಯಿಂದ ವಿಧಾನ ಮಂಡಲ ಜಂಟಿ ಅಧಿವೇಶನ ಹಿನ್ನಲೆ ಪೂರ್ವ ಸಿದ್ದತೆ ಬಗ್ಗೆ ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದು,ನಾಳೆಯಿಂದ 14 ರ ವರೆಗೂ ನಮ್ಮ ಅಧಿವೇಶನ ಇರುತ್ತೆ.ರಾಜ್ಯಪಾಲರು 12 ಗಂಟೆ ಭಾಷಣ ಮಾಡುತ್ತಾರೆ.ಬಳಿಕ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುತ್ತೆ.ಬಿಲ್ ಗಳು ಮಂಡಿಸುವುದು ಆಡಳಿತ ಪಕ್ಷ ಯಾವೆಲ್ಲ ಬಿಲ್ ಮಂಡಿಸುತ್ತಾರೆ ಅಂತ ನೋಡಬೇಕು ಎಂದು ಯು ಟಿ‌ ಖಾದರ್ ಹೇಳಿದ್ರು.ಬಿಜೆಪಿ ಪ್ರತಿಭಟನೆ ವಿಚಾರವಾಗಿ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಜನರಿಗೆ ಪ್ರಯೋಜನ ಆಗುವಂತಹದ್ದು ನಡೆಯಲಿ,ಮೊದಲ ಅಧಿವೇಶನ, ಬಹಳ ಆಸಕ್ತಿಯಿಂದ ಇದ್ದೇನೆ.ಪ್ರೀತಿ, ಸೌಹಾರ್ದಯತೆಯಿಂದ ಅಧಿವೇಶನ ನಡೆಸಬೇಕು ಎಂದುಕೊಂಡಿದ್ದೇನೆ.ಹೊಸ ಶಾಸಕರು ಇದಾರೆ, ಹೆಚ್ಚಿನ ಶಾಸಕರು ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಚಿವ ಯು ಟಿ ಖಾದರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments