Webdunia - Bharat's app for daily news and videos

Install App

ನಾಳೆಯಿಂದ ವಿಧಾನ ಮಂಡಲ ಜಂಟಿ ಅಧಿವೇಶನದ ಪೂರ್ವ ಸಿದ್ಧತೆ- ಖಾದರ್

Webdunia
ಭಾನುವಾರ, 2 ಜುಲೈ 2023 (21:14 IST)
ನಾಳೆಯಿಂದ ವಿಧಾನ ಮಂಡಲ ಜಂಟಿ ಅಧಿವೇಶನ ಹಿನ್ನಲೆ ಪೂರ್ವ ಸಿದ್ದತೆ ಬಗ್ಗೆ ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದು,ನಾಳೆಯಿಂದ 14 ರ ವರೆಗೂ ನಮ್ಮ ಅಧಿವೇಶನ ಇರುತ್ತೆ.ರಾಜ್ಯಪಾಲರು 12 ಗಂಟೆ ಭಾಷಣ ಮಾಡುತ್ತಾರೆ.ಬಳಿಕ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುತ್ತೆ.ಬಿಲ್ ಗಳು ಮಂಡಿಸುವುದು ಆಡಳಿತ ಪಕ್ಷ ಯಾವೆಲ್ಲ ಬಿಲ್ ಮಂಡಿಸುತ್ತಾರೆ ಅಂತ ನೋಡಬೇಕು ಎಂದು ಯು ಟಿ‌ ಖಾದರ್ ಹೇಳಿದ್ರು.ಬಿಜೆಪಿ ಪ್ರತಿಭಟನೆ ವಿಚಾರವಾಗಿ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಜನರಿಗೆ ಪ್ರಯೋಜನ ಆಗುವಂತಹದ್ದು ನಡೆಯಲಿ,ಮೊದಲ ಅಧಿವೇಶನ, ಬಹಳ ಆಸಕ್ತಿಯಿಂದ ಇದ್ದೇನೆ.ಪ್ರೀತಿ, ಸೌಹಾರ್ದಯತೆಯಿಂದ ಅಧಿವೇಶನ ನಡೆಸಬೇಕು ಎಂದುಕೊಂಡಿದ್ದೇನೆ.ಹೊಸ ಶಾಸಕರು ಇದಾರೆ, ಹೆಚ್ಚಿನ ಶಾಸಕರು ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಚಿವ ಯು ಟಿ ಖಾದರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments