Select Your Language

Notifications

webdunia
webdunia
webdunia
webdunia

ಸತ್ಯ ಮೇವ ಜಯತೇ ಕಾರ್ಯಕ್ರಮದ ಪೂರ್ವ ಬಾವಿ ಸಭೆ

ಸತ್ಯ ಮೇವ ಜಯತೇ ಕಾರ್ಯಕ್ರಮದ ಪೂರ್ವ ಬಾವಿ ಸಭೆ
bangalore , ಶನಿವಾರ, 1 ಏಪ್ರಿಲ್ 2023 (14:15 IST)
ಎಐಸಿಸಿ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಬರುತ್ತಿದ್ದು ಈ ಹಿನ್ನೆಲೆ ಇಂದು ಕಾಂಗ್ರೆಸ್ ನಾಯಕರು ಪೂರ್ವ ಬಾವಿ ಸಭೆ ಮಾಡಿದರು. ಸಂಸದ ಸ್ಥಾನದಿಂದ ವಜಾ ಆಗುವ ಸಂದರ್ಭಕ್ಕೆ ಸಾಕ್ಷಿಯಾದ ಕೋಲಾರ ಜಿಲ್ಲೆಯಲ್ಲಿ ಸತ್ಯ ಮೇವ ಜಯತೇ ಎಂಬ ಬೃಹತ್ ಪ್ರತಿಭಟನಾ ಕಾರ್ಯಕ್ರಮ ಕಾಂಗ್ರೆಸ್ ಹಮ್ಮಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಐದು ಲಕ್ಷಕ್ಕಿಂತ ಹೆಚ್ಚು ಜನರನ್ನು ಸೇರಿಸಬೇಕು ಎಂದು ಕೈ ನಾಕರು ಪ್ಲಾನ್ ಮಾಡಿದ್ದಾರೆ. ಈ ಕೂರಿತು ಇಂದು ಪೂರ್ವ ಭಾವಿ ಸಭೆ ನಡೆಯಿತು.ಪ್ರಮುಖ ವಾಗಿ ಈ ಕಾರ್ಯಕ್ರಮ ಏಪ್ರಿಲ್ 5 ರಂದು ನಿಯೋಜನೆ ಆಗಿತ್ತು.ಆದರೆ ಸಭೆಯಲ್ಲಿ ಚರ್ಚೆ ಮಾಡಿ ಏಪ್ರೀಲ್ 9 ರಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ,ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್,ವಿಪಕ್ಷನಾಯಕ ಸಿದ್ದರಾಮಯ್ಯ,ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ,ಮಾಜಿ ಸಚಿವರಾದ ಕೆ ಜೆ ಜಾರ್ಜ್, ರಾಮಲಿಂಗಾರೆಡ್ಡಿ ಡಾ ಜಿ ಪರಮೇಶ್ವರ್ ಮತ್ತಿತರರು ಭಾಗವಹಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಗೃಹಿಣಿ ನೇಣಿಗೆ ಶರಣು- ಪತಿ ಮೇಲೆ ಕೊಲೆ ಆರೋಪ