Webdunia - Bharat's app for daily news and videos

Install App

ಸತ್ಯ ಮೇವ ಜಯತೇ ಕಾರ್ಯಕ್ರಮದ ಪೂರ್ವ ಬಾವಿ ಸಭೆ

Webdunia
ಶನಿವಾರ, 1 ಏಪ್ರಿಲ್ 2023 (14:15 IST)
ಎಐಸಿಸಿ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಬರುತ್ತಿದ್ದು ಈ ಹಿನ್ನೆಲೆ ಇಂದು ಕಾಂಗ್ರೆಸ್ ನಾಯಕರು ಪೂರ್ವ ಬಾವಿ ಸಭೆ ಮಾಡಿದರು. ಸಂಸದ ಸ್ಥಾನದಿಂದ ವಜಾ ಆಗುವ ಸಂದರ್ಭಕ್ಕೆ ಸಾಕ್ಷಿಯಾದ ಕೋಲಾರ ಜಿಲ್ಲೆಯಲ್ಲಿ ಸತ್ಯ ಮೇವ ಜಯತೇ ಎಂಬ ಬೃಹತ್ ಪ್ರತಿಭಟನಾ ಕಾರ್ಯಕ್ರಮ ಕಾಂಗ್ರೆಸ್ ಹಮ್ಮಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಐದು ಲಕ್ಷಕ್ಕಿಂತ ಹೆಚ್ಚು ಜನರನ್ನು ಸೇರಿಸಬೇಕು ಎಂದು ಕೈ ನಾಕರು ಪ್ಲಾನ್ ಮಾಡಿದ್ದಾರೆ. ಈ ಕೂರಿತು ಇಂದು ಪೂರ್ವ ಭಾವಿ ಸಭೆ ನಡೆಯಿತು.ಪ್ರಮುಖ ವಾಗಿ ಈ ಕಾರ್ಯಕ್ರಮ ಏಪ್ರಿಲ್ 5 ರಂದು ನಿಯೋಜನೆ ಆಗಿತ್ತು.ಆದರೆ ಸಭೆಯಲ್ಲಿ ಚರ್ಚೆ ಮಾಡಿ ಏಪ್ರೀಲ್ 9 ರಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ,ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್,ವಿಪಕ್ಷನಾಯಕ ಸಿದ್ದರಾಮಯ್ಯ,ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ,ಮಾಜಿ ಸಚಿವರಾದ ಕೆ ಜೆ ಜಾರ್ಜ್, ರಾಮಲಿಂಗಾರೆಡ್ಡಿ ಡಾ ಜಿ ಪರಮೇಶ್ವರ್ ಮತ್ತಿತರರು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments