Webdunia - Bharat's app for daily news and videos

Install App

ಮಳೆ ಅವಾಂತರ ; ಪರಿಸ್ಥಿತಿ ಅವಲೋಕಿಸಿದ ಮುಖ್ಯ ಕಾರ್ಯದರ್ಶಿ

Webdunia
ಮಂಗಳವಾರ, 26 ಅಕ್ಟೋಬರ್ 2021 (20:15 IST)
ಕಳೆದ 15 ದಿನಗಳಿಂದ ನಿರಂತರ ಸುರಿದ ಧಾರಾಕಾರ ಮಳೆಯಿಂದ ಬೆಂಗಳೂರು ನಗರದ ಮೂಲಸೌಕರ್ಯ ಹಾಳಾಗಿದ್ದು, ಇದಕ್ಕಾಗಿ ಬಿಬಿಎಂಪಿ, ಸ್ಮಾರ್ಟ್ ಸಿಟಿ, ಮೆಟ್ರೋ, ಬೆಸ್ಕಾಂ ಮತ್ತು ಜಲಮಂಡಳಿಗಳ ಮಧ್ಯೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶ್ರೀ ರಾಕೇಶ್ ಸಿಂಗ್ ಅವರು ಸೂಚಿಸಿದ ಬೆನ್ನಲ್ಲೇ ಇಂದು ಬೆಳಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀ ರವಿಕುಮಾರ್ ಅವರು ಮಳೆಯಿಂದ ಹಾನಿಗೊಳಗಾದ ಹಲವಾರು ಪ್ರದೇಶಗಳ ರಸ್ತೆ ಮತ್ತಿತರ ಮೂಲಸೌಕರ್ಯವನ್ನು ಪರಿವೀಕ್ಷಣೆ ನಡೆಸಿದರು.
 
ಪರಿವೀಕ್ಷಣೆ ಸಂದರ್ಭದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಶ್ರೀ ಗೌರವ ಗುಪ್ತಾ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯ ಇಂಜಿನಿಯರ್ ಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
bbmp

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments