Webdunia - Bharat's app for daily news and videos

Install App

ಪ್ರೀತ್ಸೆ ಅಂತ ಪ್ರಾಣಾ ತಿಂದ ಪ್ರೇಮಿ ಚೂರಿ ಚುಚ್ಚಿ ಆ ಕೆಲಸ ಮಾಡಿದ

Webdunia
ಬುಧವಾರ, 18 ಸೆಪ್ಟಂಬರ್ 2019 (18:30 IST)
ಪ್ರೀತ್ಸೆ ಅಂತ ಹುಡುಗಿಯೊಬ್ಬಳ ಬೆನ್ನುಬಿದ್ದ ಪಾಗಲ್ ಪ್ರೇಮಿಯೊಬ್ಬ ಹುಡುಗಿಗೆ ಮಾಡಬಾರದ ಕೆಲಸ ಮಾಡಿ ಪರಾರಿಯಾಗಿದ್ದಾನೆ.

ಆತ ಅವಳನ್ನು ಪ್ರೀತಿಸುತ್ತಿದ್ದನು. ಆದರೆ ಆ ಯುವತಿ ಆತನತ್ತ ತಿರುಗಿಯೂ ನೋಡುತ್ತಿರಲಿಲ್ಲ. ಆದರೂ ಆಕೆ ಬಗ್ಗೆ ಹುಚ್ಚು ಹಚ್ಚಿಸಿಕೊಂಡಿದ್ದ ಪಾಗಲ್ ಪ್ರೇಮಿ ಆ ಯುವತಿಯನ್ನು ಪ್ರೀತ್ಸೆ ಪ್ರೀತ್ಸೆ ಅಂತ ಬೆನ್ನು ಬಿದ್ದಿದ್ದನು.

ಹುಡುಗಿ ಆತನ ಪ್ರೀತಿಯನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಹೀಗಾಗಿ ಮೊದ ಮೊದಲಿಗೆ ಆತ ಆಕೆಗೆ ಬೆದರಿಕೆ ಹಾಕಲಾರಂಭಿಸಿದ್ದಾನೆ.

ಆದರೆ ಹುಚ್ಚುತನ ಹೆಚ್ಚಿಸಿಕೊಂಡ ಭೂಪ ತಾನು ಪ್ರೀತಿ ಮಾಡುತ್ತಿದ್ದ ಹುಡುಗಿಗೆ ಚೂರಿ ಇರಿದು ಪರಾರಿಯಾಗಿದ್ದಾನೆ.

ಚಿಕ್ಕಮಗಳೂರುದ ಬಾಳೆಹೊನ್ನೂರುದ ಗಂಡಿಗೇಶ್ವರದ ಮಿಥುನ್ ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿಯಾಗಿದ್ದಾನೆ. ಖಾಂಡ್ಯದ ಯುವತಿ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments