Webdunia - Bharat's app for daily news and videos

Install App

ಪ್ರೀತ್ಸೇ ಪ್ರೀತ್ಸೇ ಅಂತ ಯುವಕನ ಚಿತ್ರಹಿಂಸೆ

geetha
ಶನಿವಾರ, 27 ಜನವರಿ 2024 (20:30 IST)
ಬೆಂಗಳೂರು :   24 ಶೆರ್ವಿನ್‌ ಮತ್ತು 34 ವರ್ಷದ ಸಿಂಧೂರಿ ಈ ಹಿಂದೆ ಸ್ನೇಹಿತರಾಗಿದ್ದರು. ಬಳಿಕ ಇಬ್ಬರ ನಡುವೆ ಪ್ರೀತಿಯೂ ಬೆಳೆದಿತ್ತು. ಐಟಿ ಉದ್ಯೋಗದಲ್ಲಿದ್ದ ಸಿಂಧೂರಿ ಆಗಾಗಲೇ ಶೆರ್ವಿನ್‌ ಖರ್ಚಿಗೆ ಹಣವನ್ನೂ ನೀಡುತ್ತಿದ್ದಳು.  ಬಳಿಕ ಶೆರ್ವಿನ್‌ ನನ್ನು ದೂರಗೊಳಿಸಿದ ಸಿಂಧೂರಿ ಬೇರೆ ಮದುವೆಯಾಗಿದ್ದಳು. ಇದರಿಂದ ಕುಪಿತಗೊಂಡಿದ್ದ ಶೆರ್ವಿನ್‌ ಚಿತ್ರಹಿಂಸೆ ನೀಡಲು ಶುರುಮಾಡಿಕೊಂಡಿದ್ದ. ಮನೆ ಮತ್ತು ಕಚೇರಿಯ ಬಳಿ ಹೋಗಿ ಗಲಾಟೆಯನ್ನೂ ಮಾಡಿದ್ದ. ಇದರಿಂದ ಬೇಸತ್ತ ಸಿಂಧೂರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಳು. 

ಯುವಕನೊಬ್ಬ ಪ್ರೀತಿಸುವಂತೆ ಪೀಡಿಸಿದ್ದಲ್ಲದೇ ಹಣ ನೀಡವಂತೆ ಬ್ಲಾಕ್‌ ಮೇಲ್‌ ಮಾಡಿ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಯುವತಿಯೊಬ್ಬಳು ದೂರು ದಾಖಲಿಸಿರುವ ಘಟನೆ ಆರ್‌ಆರ್‌ ನಗರ   ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶೆರ್ವಿನ್‌ ಆರೋಪಿ ಯುವಕನಾಗಿದ್ದು, ಸಿಂಧೂರಿ  ಎಂಬ ಯುವತಿ ದೂರು ದಾಖಲಿಸಿದ್ದಾಳೆ.2023 ರ ಡಿಸೆಂಬರ್‌ ನಲ್ಲಿ ಶೆರ್ವಿನ್‌ ನನ್ನು ಬಂಧಿಸಿದ  ಕೋಣನ ಕುಂಟೆ ಠಾಣೆಯ ಪೊಲೀಸರು ಒಳಗಟ್ಟಿದ್ದರು. ಜೈಲಿನಿಂದ ಹೊರಬಂದ ಬಳಿಕ 20 ಲಕ್ಷ ರೂ. ಕೊಡುವಂತೆ ಬೆದರಿಕೆ ಹಾಕಿ ಸಿಂಧೂರಿ ಮನೆಗೆ ನುಗ್ಗಿದ ಶೆರ್ವಿನ್‌ ಆಕೆಯ ಮೇಲೆ ಹಲ್ಲೆಯನ್ನೂ ನಡೆಸಿದ್ದಾನೆ. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments