Select Your Language

Notifications

webdunia
webdunia
webdunia
webdunia

ಕಣ್ಣಿಗೆ ಖಾರದ ಪುಡಿ ಎರಚಿ ಗರ್ಭಿಣಿಗೆ ಹೀಗಾ ಮಾಡೋದು

ಮಹಿಳೆಯರು
ಗರ್ಭಿಣಿ ಹಾಗೂ ಮಹಿಳೆಯೊಬ್ಬರ ಮೇಲೆ ಮಾಡಬಾರದ ಕೆಲಸವನ್ನು ದುಷ್ಕರ್ಮಿಗಳು ಮಾಡಿದ್ದಾರೆ.


ನಸುಕಿನ ವೇಳೆ ವಾಯ ವಿಹಾರಕ್ಕೆ ಆಗಮಿಸಿದ ಇಬ್ಬರು ಮಹಿಳೆಯರ ಕಣ್ಣಿಗೆ ಖಾರದ ಪುಡಿ ಎರಚಿ ಕೊಲೆ ಮಾಡಲಾಗಿದೆ.

ಬೆಳಗಾವಿಯ ಮಚ್ಚೆಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದವರಲ್ಲಿ ಗರ್ಭಿಣಿಯೊಬ್ಬರು ಸೇರಿದ್ದಾರೆ.

ಬೈಕ್ ಮೇಲೆ ಬಂದಿದ್ದ ದುಷ್ಕರ್ಮಿಗಳು  ಮಹಿಳೆಯರನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ – ಸಿದ್ದರಾಮಯ್ಯ ನಡುವೆ ಮೆಗಾಫೈಟ್