ಪಾಲಿಕೆ ಚುನಾವಣೆಗೆ ಸಿದ್ಧತೆ..!

Webdunia
ಭಾನುವಾರ, 7 ಆಗಸ್ಟ್ 2022 (18:19 IST)
ಇಂದಿನಿಂದ ಪ್ರತಿ ಕ್ಷೇತ್ರದಲ್ಲೂ ಡಿಕೆಶಿ ಸಭೆ ಆಯೋಜನೆ ಮಾಡ್ತಿದ್ದಾರೆ.ಇಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಕೋಣನಕುಂಟೆಯಲ್ಲಿ  ಸಭೆ ಆಯೋಜನೆ ಮಾಡಿದ್ದಾರೆ.
 
ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಅಂಗವಾಗಿಆ.15ರಂದು ಹಮ್ಮಿಕೊಂಡಿರುವ 'ಸ್ವಾತಂತ್ರ್ಯ ನಡಿಗೆ'  ಯಶಸ್ವಿಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಾಲೀಮು ನೀಡಿದ್ದಾರೆ.ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಭೇಟಿ ನೀಡಿ ಪ್ರತ್ಯೇಕವಾಗಿ ಪೂರ್ವಸಿದ್ಧತಾ ಸಭೆ ವೀಕ್ಷಿಸುತ್ತಿದ್ದಾರೆ.ಈ ಮೂಲಕ  ಅ.15ರಂದು ಸ್ವಾತಂತ್ರ್ಯ ಉದ್ಯಾನವನದಿಂದ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದವರೆಗೆ  ಸ್ವಾತಂತ್ರ್ಯ ನಡಿಗೆ ನಡೆಯಲಿದೆ.
 
ಇನ್ನು ಸ್ವಾತಂತ್ರ್ಯ ನಡಿಗೆಯಲ್ಲಿ ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿ ಪಕ್ಷದಿಂದ ಮತ್ತೊಂದು ಶಕ್ತಿ ಪ್ರದರ್ಶನ ನೀಡಲು ಸಿದ್ಧತೆ ನಡೆಸಲು ಸಜ್ಜಾಗಿದ್ದಾರೆ.ಆ.15ರಂದು ಮಧ್ಯಾಹ್ನ 1 ಕಿ.ಮೀ. ಉದ್ದದವರೆಗೆ ಬೃಹತ್‌ ಸ್ವಾತಂತ್ರ್ಯ ನಡಿಗೆ ನಡೆಯಲಿದೆ.ಜೊತೆಗೆ ಬೆಂಗಳೂರಿನ 28 ಕ್ಷೇತ್ರಗಳಿಂದ ಹೆಚ್ಚೆಚ್ಚು ಜನರನ್ನು ಸೇರಿಸುವ ಮೂಲಕ ಬೃಹತ್‌ ಶಕ್ತಿ ಪ್ರದರ್ಶನ ನೀಡುವ ಪ್ಲ್ಯಾನ್ ನಡೆಸಿದ್ದಾರೆ.ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಂಗಳೂರು ಭಾಗದಲ್ಲಿ ಬೃಹತ್ ಪಾದಯಾತ್ರೆ ನಡೆಯಲಿದೆ.ಇದು ಪಕ್ಷದ ವರ್ಚಸ್ಸು ವೃದ್ಧಿಸಲು ಅನುಕೂಲ ಮಾಡಿಕೊಡಲಿದೆ ಎಂದು ಕೈ ನಾಯಕರ ಅಭಿಪ್ರಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments