ಸರ್ಕಾರದಿಂದ ಮನೆ ಕಟ್ಟಿಸುವ ಯೋಜನೆಗೆ ಸಿದ್ಧತೆ

geetha
ಶನಿವಾರ, 10 ಫೆಬ್ರವರಿ 2024 (20:42 IST)
ಬೆಂಗಳೂರು-ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಸಂತೋಷ್ ಲಾಡ್‌ ರವರು ಕಟ್ಟಡ ಕಾರ್ಮಿಕರಿಗೆ ಗುಂಪು ವಸತಿ ಮತ್ತು ವಿಮೆ ಯೋಜನೆ ಜಾರಿಗೆ ಕಾರ್ಮಿಕ ಇಲಾಖೆ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
 
ಮೂರು ಮಹಡಿಯ ಜೆ ಪ್ಲಸ್ 2 ಮನೆಗಳನ್ನು ನಿರ್ಮಿಸಿ ಕಾರ್ಮಿಕರಿಗೆ ನೀಡಲಾಗುವುದು. ಕಾರ್ಮಿಕರ ಹೆಸರಲ್ಲಿ ಸೈಟ್ ಇದ್ದರೆ ಮಾತ್ರ ಮನೆ ಕಟ್ಟಿಸಿಕೊಳ್ಳಲು ಅನುದಾನ ನೀಡುವ ವ್ಯವಸ್ಥೆ ಇತ್ತು. ಇದರಿಂದ ಬಹಳಷ್ಟು ಕಾರ್ಮಿಕರಿಗೆ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರದಿಂದಲೇ ಮನೆ ನಿರ್ಮಿಸಿಕೊಡಲು ಯೋಜನೆ ರೂಪಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಒಪ್ಪಿಗೆ ಪಡೆದು ಅಧಿಕೃತವಾಗಿ ಘೋಷಣೆ ಮಾಡಲು ಸಿದ್ಧತೆ ನಡೆದಿದೆ ಎಂದು ಸಂತೋಷ್ ಲಾಡ್  ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments