Webdunia - Bharat's app for daily news and videos

Install App

ಪುನೀತ ಪರ್ವ’ಕ್ಕೆ ತಯಾರಿ ಜೋರು

Webdunia
ಶುಕ್ರವಾರ, 14 ಅಕ್ಟೋಬರ್ 2022 (15:49 IST)
ಕರ್ನಾಟಕದ ಮೂಲೆ ಮೂಲೆಗಳಿಂದ ಅಪ್ಪು ಅಭಿಮಾನಿಗಳು ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಬರಲಿದ್ದಾರೆ. 5 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆ ಇದೆ. ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ ಬಿಡುಗಡೆಗೆ ಸಜ್ಜಾಗಿದೆ. ಈ ಸಾಕ್ಷ್ಯಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಇದು ಪುನೀತ್​ ರಾಜ್​ಕುಮಾರ್​ ಅವರ ಕೊನೆಯ ಚಿತ್ರ. ಹಾಗಾಗಿ ಇದನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಳ್ಳಲು ಅಪ್ಪು ಅಭಿಮಾನಿಗಳು ಕಾದಿದ್ದಾರೆ. ಅಕ್ಟೋಬರ್​ 28ರಂದು ‘ಗಂಧದ ಗುಡಿ’ ರಿಲೀಸ್​ ಆಗಲಿದೆ. ಇದಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ನೀಡಬೇಕು ಎಂದು ಫ್ಯಾನ್ಸ್​ ಒತ್ತಾಯಿಸುತ್ತಿದ್ದಾರೆ. ಆ ಮೂಲಕ ಹೆಚ್ಚು ಜನರನ್ನು ಈ ಡಾಕ್ಯುಮೆಂಟರಿ ತಲುಪಲಿ ಎಂಬುದು ಅಭಿಮಾನಿಗಳ ಆಶಯ. ಅದಕ್ಕೂ ಮುನ್ನ ಅಕ್ಟೋಬರ್​ 21ರಂದು ‘ಪುನೀತ ಪರ್ವ’ ಹೆಸರಿನಲ್ಲಿ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಅಭಿಮಾನಿಗಳು ಭಾರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪ್ರೀ-ರಿಲೀಸ್​ ಕಾರ್ಯಕ್ರಮವನ್ನು ತುಂಬ ಅದ್ದೂರಿಯಾಗಿ ಮಾಡಬೇಕು ಎಂದು ಫ್ಯಾನ್ಸ್​ ರೆಡಿ ಆಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments