Webdunia - Bharat's app for daily news and videos

Install App

ಅಂಬಿಗರನಹಳ್ಳಿ ಕುಂಭಮೇಳಕ್ಕೆ ಸಿದ್ಧತೆ ಪೂರ್ಣ-ಸಚಿವ ಕೆ.ಗೋಪಾಲಯ್ಯ

Webdunia
ಮಂಗಳವಾರ, 11 ಅಕ್ಟೋಬರ್ 2022 (20:39 IST)
ಇದೇ 13ರಿಂದ ಕೆ.ಆರ್ ಪೇಟೆ ಅಂಬಿಗರ ಹಳ್ಳಿ, ಸಂಗಾಪುರ ಜಾಗದಲ್ಲಿ ಕುಂಬಮೇಳವನ್ನು ಆಯೋಜಿಸಲಾಗಿದ್ದು, ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
 
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸಿ.ನಾರಾಯಣ ಗೌಡರು ಮೊದಲಬಾರಿ ಶಾಸಕರಾದಾಗ ಅಲ್ಲಿ ಕುಂಬಮೇಳ ನಡೆದಿತ್ತು.ಇದೀಗ ಮತ್ತೆ ಆಯೋಜಿಸಲಾಗಿದೆ. ಮೇಳಕ್ಕೆ ಆಡಳಿತ, ವಿಪಕ್ಷದ ಎಲ್ಲರಿಗೂ ಆಹ್ವಾನ ನೀಡಲಾಗಿದೆ.ಇದು ಧಾರ್ಮಿಕ ಕಾರ್ಯಕ್ರಮವಾಗಿದ್ದು, ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿದೆ. 40 ಜನ ಸಾಧು ಸಂತರುಭಾಗಿಯಾಗಲಿದ್ದಾರೆ. ಬರುವವರಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ.ಸಂಗಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೋಪಾಲಯ್ಯ ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಮುಂದಿನ ಸುದ್ದಿ
Show comments