Webdunia - Bharat's app for daily news and videos

Install App

ಹೊಸ ವರ್ಷಾಚರಣೆಗೆ ಬೆಂಗಳೂರು ಪೊಲೀಸರಿಂದ ಶುರುವಾಯ್ತು ತಯಾರಿ

Webdunia
ಶನಿವಾರ, 16 ಡಿಸೆಂಬರ್ 2023 (16:22 IST)
ಹೊಸ ವರ್ಷಕ್ಕೆ ಇನ್ನೂ 15 ದಿನ ಬಾಕಿ ಇರುವಾಗಲೇ ಇಂದು  ಹಲವು ಇಲಾಖೆಗಳೊಂದಿಗೆ ಪೊಲೀಸ್ ಇಲಾಖೆ ಮೀಟಿಂಗ್ ನಡೆಸಿದೆ.ಹೊಸವರ್ಷಾಚರಣೆಯ ಮಾರ್ಗಸೂಚಿ ತಯಾರಿಗಾಗಿ ವಿವಿಧ ಇಲಾಖೆಗಳ ಜೊತೆ ಇಂದು ಕಮಿಷನರ್ ಕಚೇರಿಯಲ್ಲಿ ಸಭೆ ನಡೆಸಲಾಗಿದೆ.
 
ಸಭೆಯಲ್ಲಿ  ಕಮಿಷನರ್ ಬಿ ದಯಾನಂದ್, ನಗರದ ಎಲ್ಲಾ ಡಿಸಿಪಿಗಳು ಹೆಚ್ಚುವರಿ ಪೊಲೀಸ್ ಆಯುಕ್ತರು, ಸಂಚಾರ ಜಂಟಿ ಆಯುಕ್ತರು ಭಾಗಿಯಾಗಿದ್ದು,ಸಭೆಯಲ್ಲಿ , ಬಿಬಿಎಂಪಿ, ಅಗ್ನಿಶಾಮಕದಳ, ಆರೋಗ್ಯ ಇಲಾಖೆ, ಬೆಸ್ಕಾಂ ಸೇರಿದಂತೆ ಹಲವರು ಭಾಗಿಯಾಗಿದ್ದರು.ಸಭೆ ಬಳಿಕ ಮಾರ್ಗಸೂಚಿಗಳ ಪೊಲೀಸ್ ಇಲಾಖೆ  ಬಿಡುಗಡೆ ಮಾಡಿದೆ.ಈ ಬಾರಿಯ ಹೊಸ ವರ್ಷಾಚರಣೆ ಹೊಸ ಹೊಸ ಮಾರ್ಗ ಸೂಚಿಗಳನ್ನ  ನೀಡಲಿದ್ದಾರೆ.

ಇತ್ತೀಚೆಗೆ ಜಾತ್ರೆ ಸೇರಿದಂತೆ ಹಲವು ಕಾರ್ಯಕ್ರಗಳಲ್ಲೂ ಕಾರ್ಟೂನ್ ಮಾಸ್ಕ್ ಗೆ ಕಡಿವಾಣ ಹಾಕಲಾಗಿದೆ.ಕಾರ್ಟೂನ್ ಕಂಪ್ಲೀಟ್ ಬ್ಯಾನ್ ಮಾಡಲು ಚಿಂತನೆ ನಡೆದಿದೆ.ಜೊತೆಗೆ ಇಡೀ ರಾತ್ರಿ ಪವರ್ ಕಟ್ ಆಗದ ರೀತಿ ಬೆಸ್ಕಾಂಗೆ ಮನವಿ ಮಾಡಲಾಗಿದೆ.ಜೊತೆಗೆ ಬಾರ್ ಅಂಡ್ ರೆಸ್ಟೋರೆಂಟ್ ಕಠಿಣ ಮಾರ್ಗಸೂಚಿ ನೀಡಲು ನಿರ್ಧಾರ ಮಾಡಿದೆ.ಕಪಲ್ಸ್ ಗಳಿಗೆ ಪ್ರತ್ಯೇಕ ಮಾರ್ಗ ನಿರ್ಮಾಣದ ನಿರ್ಧಾರ ಮಾಡಿದ್ದು,ಎಂದಿನಂತೆ ಈ ಬಾರಿಯೂ ಮುಂಜಾಗ್ರತಾ ಕ್ರಮ ಪೊಲೀಸ್ ಇಲಾಖೆ ತೆಗೆದುಕೊಂಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments