Webdunia - Bharat's app for daily news and videos

Install App

ರಾಜ್ಯದ ಭಾಜಪ ರಥಯಾತ್ರೆಗೆ ತಯಾರಿ : ಬೊಮ್ಮಾಯಿ

Webdunia
ಶನಿವಾರ, 21 ಜನವರಿ 2023 (09:19 IST)
ಬೆಂಗಳೂರು : ರಾಜ್ಯದ ನಾಲ್ಕು ದಿಕ್ಕುಗಳಿಂದ ರಥಯಾತ್ರೆಯನ್ನು ಫೆಬ್ರವರಿ ಅಂತ್ಯದಲ್ಲಿ ಆರಂಭಿಸಲು ರೂಪರೇಷೆ ಸಿದ್ಧತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪಕ್ಷದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಮಲ್ಲೇಶ್ವರಂನ ಭಾರತೀಯ ಜನತಾ ಪಕ್ಷದ ಜಗನ್ನಾಥ ಭವನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸಭೆ ನಡೆದಿದೆ. ಬರುವ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳು, ಅಧಿವೇಶನದ ಜೊತೆಜೊತೆಗೆ ಪಕ್ಷದ ಸಂಘಟನೆ, ಫೆಬ್ರವರಿ ಅಂತ್ಯದವರೆಗೆ ಜನ ಸಂಕಲ್ಪ ಯಾತ್ರೆ ಮುಂದುವರೆಸುವುದು.

ಜಿಲ್ಲಾ ಹಾಗೂ ರಾಜ್ಯ ಮಟ್ಟದ ಪ್ರಣಾಳಿಕೆ ಸಿದ್ಧ ಪಡಿಸುವುದು. ರಾಷ್ಟ್ರೀಯ ನಾಯಕರ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಚರ್ಚಿಸಲಾಗಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments