Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆಗಾಗಿ ಪೂರ್ವಬಾವಿ ಸಿದ್ಧತೆ

Webdunia
ಗುರುವಾರ, 28 ಅಕ್ಟೋಬರ್ 2021 (20:14 IST)
ಇನೇನ್ನು ಕೆಲವೇ ದಿನಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯುತ್ತಿದೆ. ಮಹಾನಗರ ಪಾಲಿಕೆಯ ಚುನಾವಣೆಯ ಪೂರ್ವಬಾವಿ ಸಿದ್ಧತೆಗಾಗಿ ಜಿಪಿ ಭವನದಲ್ಲಿ 28 ಕ್ಷೇತ್ರದ‌ ಅಧಕ್ಷರ ಜೊತೆ ಚರ್ಚೆಯನ್ನ ಹಮ್ಮಿಕೊಳ್ಳಾಗಿತ್ತು.ಬೆಂಗಳೂರುಮಹಾನಗರ  ಜಾತ್ಯತೀತ ಜನತಾದಳ ಅಧ್ಯಕ್ಷ ಆರ್ ಪ್ರಕಾಶ್ ಚುನಾವಣೆಯ ಕುರಿತು ಸುದೀರ್ಘವಾದ ಚರ್ಚೆಯನ್ನ ನಡೆಸಿದ್ರು .ಸಾರ್ವತ್ರಿಕ ಚುನಾವಣೆಯ ರೂಪರೇಷೆ ಹೇಗಿರಬೇಕೆಂದು ಅಧ್ಯಕ್ಷರೊಂದಿಗೆ ಮಾತನಾಡಿದ್ರು. ಇನ್ನೂ ಜಾತ್ಯಾತೀತ ಜನತಾದಳದ ಅಧ್ಯಕ್ಷ ಆರ್ ಪ್ರಕಾಶ್ ತಮ್ಮ ತಮ್ಮ ಕ್ಷೇತ್ರದ ವಿಭಾಗಕ್ಕೆ ಅಧ್ಯಕ್ಷರು , ಪದಾಧಿಕಾರಿಗಳನ್ನ ನೇಮಕ ಮಾಡಲು ಸಿದ್ಧತೆಮಾಡಿಕೊಳ್ಳುತ್ತೇವೆ. ನೇಮಕಮಾಡಿ ವರ್ಕ್ ಶಾಪ್ ಮಾಡುವಂತದ್ದು ,ಜೆಡಿಎಸ್ ಪಕ್ಷವನ್ನ ಮುಂಬಾರುವ ಚುನಾವಣೆಯಲ್ಲಿ ಪ್ರಚಾರ ಮಾಡುವ ಸಲುವಾಗಿ ,ಪಂಚರತ್ನ ಯೋಜನೆಗಳನ್ನ ಜಾರಿಗೆ ತಂದಂತಹ ಕುಮಾರಸ್ವಾಮಿಯವರ ಯೋಜನೆಯ ಪ್ರಚಾರ ಮಾಡುವ ಸಲುವಾಗಿ ಚರ್ಚೆಮಾಡುತ್ತಿರುವುದಾಗಿ ಜಾತ್ಯಾತೀತ ಜನತಾದಳದ ಅಧ್ಯಕ್ಷ ಆರ್ ಪ್ರಕಾಶ್ ಹೇಳಿದ್ರು

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments