Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆಗಾಗಿ ಪೂರ್ವಬಾವಿ ಸಿದ್ಧತೆ

Webdunia
ಗುರುವಾರ, 28 ಅಕ್ಟೋಬರ್ 2021 (20:14 IST)
ಇನೇನ್ನು ಕೆಲವೇ ದಿನಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯುತ್ತಿದೆ. ಮಹಾನಗರ ಪಾಲಿಕೆಯ ಚುನಾವಣೆಯ ಪೂರ್ವಬಾವಿ ಸಿದ್ಧತೆಗಾಗಿ ಜಿಪಿ ಭವನದಲ್ಲಿ 28 ಕ್ಷೇತ್ರದ‌ ಅಧಕ್ಷರ ಜೊತೆ ಚರ್ಚೆಯನ್ನ ಹಮ್ಮಿಕೊಳ್ಳಾಗಿತ್ತು.ಬೆಂಗಳೂರುಮಹಾನಗರ  ಜಾತ್ಯತೀತ ಜನತಾದಳ ಅಧ್ಯಕ್ಷ ಆರ್ ಪ್ರಕಾಶ್ ಚುನಾವಣೆಯ ಕುರಿತು ಸುದೀರ್ಘವಾದ ಚರ್ಚೆಯನ್ನ ನಡೆಸಿದ್ರು .ಸಾರ್ವತ್ರಿಕ ಚುನಾವಣೆಯ ರೂಪರೇಷೆ ಹೇಗಿರಬೇಕೆಂದು ಅಧ್ಯಕ್ಷರೊಂದಿಗೆ ಮಾತನಾಡಿದ್ರು. ಇನ್ನೂ ಜಾತ್ಯಾತೀತ ಜನತಾದಳದ ಅಧ್ಯಕ್ಷ ಆರ್ ಪ್ರಕಾಶ್ ತಮ್ಮ ತಮ್ಮ ಕ್ಷೇತ್ರದ ವಿಭಾಗಕ್ಕೆ ಅಧ್ಯಕ್ಷರು , ಪದಾಧಿಕಾರಿಗಳನ್ನ ನೇಮಕ ಮಾಡಲು ಸಿದ್ಧತೆಮಾಡಿಕೊಳ್ಳುತ್ತೇವೆ. ನೇಮಕಮಾಡಿ ವರ್ಕ್ ಶಾಪ್ ಮಾಡುವಂತದ್ದು ,ಜೆಡಿಎಸ್ ಪಕ್ಷವನ್ನ ಮುಂಬಾರುವ ಚುನಾವಣೆಯಲ್ಲಿ ಪ್ರಚಾರ ಮಾಡುವ ಸಲುವಾಗಿ ,ಪಂಚರತ್ನ ಯೋಜನೆಗಳನ್ನ ಜಾರಿಗೆ ತಂದಂತಹ ಕುಮಾರಸ್ವಾಮಿಯವರ ಯೋಜನೆಯ ಪ್ರಚಾರ ಮಾಡುವ ಸಲುವಾಗಿ ಚರ್ಚೆಮಾಡುತ್ತಿರುವುದಾಗಿ ಜಾತ್ಯಾತೀತ ಜನತಾದಳದ ಅಧ್ಯಕ್ಷ ಆರ್ ಪ್ರಕಾಶ್ ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

ಮುಂದಿನ ಸುದ್ದಿ
Show comments