Webdunia - Bharat's app for daily news and videos

Install App

ಹೊಸ ತೊಡಕು ಆಚರಣೆಗೆ ಸಿದ್ಧತೆ

Webdunia
ಗುರುವಾರ, 23 ಮಾರ್ಚ್ 2023 (13:22 IST)
ಹಿಂದೂಗಳ ಹೊಸ ವರ್ಷ ಯುಗಾದಿಯನ್ನು ಬೆಂಗಳೂರು ಸಿಟಿ ಮಂದಿ ಸಂಭ್ರಮ-ಸಡಗರ, ಪೂಜೆ-ಪುನಸ್ಕಾರದೊಂದಿಗೆ ಬರಮಾಡಿಕೊಂಡಿದ್ದಾರೆ. ಯುಗಾದಿಯ ಮಾರನೇ ದಿನ ಅಂದ್ರೆ ಇಂದು ಎಲ್ಲೆಡೆ ಹೊಸತೊಡಕಿಗಾಗಿ ಸಿದ್ಧತೆ ನಡೆದಿದೆ. ಮಟನ್, ಚಿಕನ್ ಅಂಗಡಿಗಳ ಮುಂದೆ ಸರತಿ ಸಾಲು ಕಂಡು ಬರುತ್ತಿದೆ. ಬೆಳಗ್ಗೆ 6 ಗಂಟೆಯಿಂದಲೇ ಜನ ಮಾಂಸದಂಗಡಿಗಳಿಗೆ ಮುಗಿಬಿದ್ದಿದ್ದಾರೆ. ಹಳ್ಳಿಗಳಲ್ಲಿ ಗುಡ್ಡೆ ಮಾಂಸಕ್ಕೆ ಬೇಡಿಕೆ ಹೆಚ್ಚಾಗಿದೆ. ದೇವನಹಳ್ಳಿ ತಾಲೂಕಿನ ಹಲವೆಡೆ ರಾತ್ರಿಯಿಡಿ ಕುರಿಗಳ ಕಟಾವು ಮಾಡಲಾಗಿದೆ. ಯಲಿಯೂರು ಬಳಿ ರಾತ್ರಿಯಿಡಿ ಸಾವಿರಾರು ಕೆಜಿ ಕುರಿ ಮಾಂಸ ಕಟಾವು ಮಾಡಿ ಸಿದ್ಧತೆ ಮಾಡಿಕೊಂಡಿದ್ದು, ಹೊಸತೊಡಕು ಮಾಡಲು ಮಾಂಸದಂಗಡಿಗಳಿಗೆ ಜನ ಮುಗಿಬಿದ್ದಿದ್ದಾರೆ. ಕುರಿ‌ಮಾಂಸ ಕಳೆದ ವರ್ಷಕ್ಕಿಂತ ಈ ಬಾರಿ ದುಬಾರಿ ಬೆಲೆಗೆ ಮಾರಾಟವಾಗುತ್ತಿದೆ. ಒಂದು ಕೆಜಿಗೆ 700 ರೂ ದರ ನಿಗದಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಮೊದಲು ಅನಾಮಿಕನ ಗುರುತು ಬಹಿರಂಗಪಡಿಸಲಿ, ಅಶೋಕ್ ಒತ್ತಾಯ

ಉತ್ತರಕಾಶಿಯ ಮೇಘಸ್ಪೋಟದಿಂದ ಸುಧಾರಿಸುತ್ತಿರುವ ಬೆನ್ನಲ್ಳೇ ಜಮ್ಮು, ಕಾಶ್ಮೀರದಲ್ಲಿ ಬೃಹತ್ ಮೇಘಸ್ಫೋಟ

79ನೇ ಸ್ವಾತಂತ್ರ್ಯ ದಿನಾಚರಣೆ: ನವದೆಹಲಿಯಲ್ಲಿ ರೈಲು ನಿಲ್ದಾಣದಲ್ಲೂ ಬಿಗಿ ಭದ್ರತೆ

ಮುಸ್ಲಿಂ ಯುವತಿಯನ್ನು ಹಿಂದೂ ಯುವಕ ಮದುವೆಯಾದಲ್ಲಿ ₹5ಲಕ್ಷ: ಬಸನಗೌಡ ಪಾಟೀಲ್ ಬಿಗ್‌ ಶಾಕ್‌

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಮುಂದಿನ ಸುದ್ದಿ
Show comments