SDPI, PFI ಬ್ಯಾನ್​ಗೆ ಸಿದ್ಧತೆ

Webdunia
ಗುರುವಾರ, 21 ಏಪ್ರಿಲ್ 2022 (20:28 IST)
ಮಸೀದಿಗಳಲ್ಲಿ ಆಜಾನ್ ಬ್ಯಾನ್ ವಿಚಾರಕ್ಕೆ ದೇವನಹಳ್ಳಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಸುಪ್ರಿಂ ಕೋರ್ಟ್ ದ್ವನಿವರ್ದಕಗಳಲ್ಲಿ ಎಷ್ಟು ಡೆಸಿಬಲ್ ಇರಬೇಕು ಅಂತ ಆದೇಶ ನೀಡಿದೆ. ಸೌಂಡ್ ಎಷ್ಟಿರಬೇಕು ಅಂತ ಹೇಳಿದೆ ಹೊರತು ದೇವಸ್ಥಾನ ಮಸೀದಿ ಅಂತಿಲ್ಲ. ಮಸೀದಿಯಲ್ಲಿ ಎಷ್ಟು ಬೇಕಾದ್ರು ಶಬ್ದ ಹಾಕಿ ಕೂಗಬಹುದು ಅಂತ ಹೇಳಿಲ್ಲ. ದೇವಸ್ಥಾನದಲ್ಲಿ ಎಷ್ಟು ಬೇಕಾದರು ಹಾಕಿ ಭಜನೆ ಮಾಡಿ ಅಂತಲು ಹೇಳಿಲ್ಲ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ರವರೆಗೂ ಧ್ವನಿವರ್ದಕ ಬಳಸಲು ವಿಶೇಷ ಅನುಮತಿ ನೀಡಿಲ್ಲ, ಅದನ್ನ ಎಲ್ಲರೂ ಪಾಲಿಸಬೇಕು. ಇನ್ನು ರಾಜ್ಯದಲ್ಲಿ SDPI, PFI ಬ್ಯಾನ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಬ್ಯಾನ್ ಮಾಡಲು ಎಲ್ಲಾ ರೀತಿಯ ಸಿದ್ಧತೆಗಳು ಶುರುವಾಗಿವೆ. ಸರ್ಕಾರ ಈ ಬಗ್ಗೆ ಎಲ್ಲಾ ಸಾಕ್ಷ್ಯಾಧಾರಗಳನ್ನ ಕಲೆ ಹಾಕುತ್ತಿದೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಮುಂದಿನ ಸುದ್ದಿ
Show comments