'ನೈತಿಕ ಶಿಕ್ಷಣ ಅಳವಡಿಕೆಗೆ ಸಿದ್ಧತೆ'

Webdunia
ಮಂಗಳವಾರ, 19 ಏಪ್ರಿಲ್ 2022 (20:47 IST)
ಟಿಪ್ಪು ಪಠ್ಯ ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ ಕೊಟ್ಟಿದ್ದಾರೆ. ಪಠ್ಯದಲ್ಲಿ ಟಿಪ್ಪು ಪಠ್ಯ ಹೆಚ್ಚು ಕಡಿತ ಮಾಡಿಲ್ಲ. ಟಿಪ್ಪುವಿನ ಬಗ್ಗೆ ವಿಶೇಷವಾಗಿ ಅಪ್ಪಚ್ಚು ರಂಜನ್ ಅವರ ಡಿಮ್ಯಾಂಡ್ ಟಿಪ್ಪು ಪಾಠವನ್ನ ಕೈ ಬಿಡಿ ಅಂತ. ಇಲ್ಲವಾದ್ರೆ ಟಿಪ್ಪುವಿನ ಎಲ್ಲಾ ಮುಖವನ್ನ ಪಠ್ಯದಲ್ಲಿ ತೋರಿಸಿ ಅಂತ ಬೇಡಿಕೆ ಇದೆ. ಟಿಪ್ಪು ಸುಲ್ತಾನ್ ಬಗ್ಗೆ ಯಾವುದು ಹೇಳಿದ್ರು ಅದನ್ನ ಕೈ ಬಿಟ್ಟಿದೆ. ಆದ್ರೆ ಮೈಸೂರು ಹುಲಿ ಬಿರುದು ಕೈ ಬಿಟ್ಟಿಲ್ಲ. ಪಠ್ಯದಲ್ಲಿ ನೈತಿಕ ಶಿಕ್ಷಣ ಅಳವಡಿಕೆ ಮಾಡಲು ಚರ್ಚೆ ಮಾಡಲಾಗ್ತಿದ್ದು, ಮಕ್ಕಳಿಗೆ ಮಹಾಭಾರತ, ರಾಮಾಯಣ, ಪಂಚತಂತ್ರ ಕಥೆ ಸೇರಿದಂತೆ ಎಲ್ಲಾ ವಿಚಾರಗಳನ್ನ ನೈತಿಕ ಶಿಕ್ಷಣದಲ್ಲಿ ಸೇರಿಸುತ್ತೇವೆ . ನೈತಿಕ ಶಿಕ್ಷಣವನ್ನ ಯಾವುದೇ ಧರ್ಮಕ್ಕೆ ಸೀಮಿತ ಮಾಡಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹವಾಮಾನದಲ್ಲಿ ಭಾರೀ ವ್ಯತ್ಯಯ, ಸಿಲಿಕಾನ್ ಸಿಟಿ ಮಂದಿ ಹುಷಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇವಳೆಂಥಾ ಹೆಂಡತಿ.. ಗಂಡನ ಎದೆ ಮೇಲೆ ಕೂತು ಹೀಗೆ ಮಾಡೋದಾ: ರಹಸ್ಯ ಕ್ಯಾಮರಾದಲ್ಲಿ ಎಲ್ಲವೂ ಸೆರೆ Video

ಪಂಚೆ ಕಟ್ಟಿಕೊಂಡು ಡಿಕೆ ಶಿವಕುಮಾರ್ ಹುಡುಗರೂ ನಾಚುವಂತೆ ವಾಲಿಬಾಲ್ ಆಡ್ತಾರೆ Video ನೋಡಿ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ಮುಂದಿನ ಸುದ್ದಿ
Show comments