Webdunia - Bharat's app for daily news and videos

Install App

'ನೈತಿಕ ಶಿಕ್ಷಣ ಅಳವಡಿಕೆಗೆ ಸಿದ್ಧತೆ'

Webdunia
ಮಂಗಳವಾರ, 19 ಏಪ್ರಿಲ್ 2022 (20:47 IST)
ಟಿಪ್ಪು ಪಠ್ಯ ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ ಕೊಟ್ಟಿದ್ದಾರೆ. ಪಠ್ಯದಲ್ಲಿ ಟಿಪ್ಪು ಪಠ್ಯ ಹೆಚ್ಚು ಕಡಿತ ಮಾಡಿಲ್ಲ. ಟಿಪ್ಪುವಿನ ಬಗ್ಗೆ ವಿಶೇಷವಾಗಿ ಅಪ್ಪಚ್ಚು ರಂಜನ್ ಅವರ ಡಿಮ್ಯಾಂಡ್ ಟಿಪ್ಪು ಪಾಠವನ್ನ ಕೈ ಬಿಡಿ ಅಂತ. ಇಲ್ಲವಾದ್ರೆ ಟಿಪ್ಪುವಿನ ಎಲ್ಲಾ ಮುಖವನ್ನ ಪಠ್ಯದಲ್ಲಿ ತೋರಿಸಿ ಅಂತ ಬೇಡಿಕೆ ಇದೆ. ಟಿಪ್ಪು ಸುಲ್ತಾನ್ ಬಗ್ಗೆ ಯಾವುದು ಹೇಳಿದ್ರು ಅದನ್ನ ಕೈ ಬಿಟ್ಟಿದೆ. ಆದ್ರೆ ಮೈಸೂರು ಹುಲಿ ಬಿರುದು ಕೈ ಬಿಟ್ಟಿಲ್ಲ. ಪಠ್ಯದಲ್ಲಿ ನೈತಿಕ ಶಿಕ್ಷಣ ಅಳವಡಿಕೆ ಮಾಡಲು ಚರ್ಚೆ ಮಾಡಲಾಗ್ತಿದ್ದು, ಮಕ್ಕಳಿಗೆ ಮಹಾಭಾರತ, ರಾಮಾಯಣ, ಪಂಚತಂತ್ರ ಕಥೆ ಸೇರಿದಂತೆ ಎಲ್ಲಾ ವಿಚಾರಗಳನ್ನ ನೈತಿಕ ಶಿಕ್ಷಣದಲ್ಲಿ ಸೇರಿಸುತ್ತೇವೆ . ನೈತಿಕ ಶಿಕ್ಷಣವನ್ನ ಯಾವುದೇ ಧರ್ಮಕ್ಕೆ ಸೀಮಿತ ಮಾಡಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments