Webdunia - Bharat's app for daily news and videos

Install App

'ನೈತಿಕ ಶಿಕ್ಷಣ ಅಳವಡಿಕೆಗೆ ಸಿದ್ಧತೆ'

Webdunia
ಮಂಗಳವಾರ, 19 ಏಪ್ರಿಲ್ 2022 (20:47 IST)
ಟಿಪ್ಪು ಪಠ್ಯ ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ ಕೊಟ್ಟಿದ್ದಾರೆ. ಪಠ್ಯದಲ್ಲಿ ಟಿಪ್ಪು ಪಠ್ಯ ಹೆಚ್ಚು ಕಡಿತ ಮಾಡಿಲ್ಲ. ಟಿಪ್ಪುವಿನ ಬಗ್ಗೆ ವಿಶೇಷವಾಗಿ ಅಪ್ಪಚ್ಚು ರಂಜನ್ ಅವರ ಡಿಮ್ಯಾಂಡ್ ಟಿಪ್ಪು ಪಾಠವನ್ನ ಕೈ ಬಿಡಿ ಅಂತ. ಇಲ್ಲವಾದ್ರೆ ಟಿಪ್ಪುವಿನ ಎಲ್ಲಾ ಮುಖವನ್ನ ಪಠ್ಯದಲ್ಲಿ ತೋರಿಸಿ ಅಂತ ಬೇಡಿಕೆ ಇದೆ. ಟಿಪ್ಪು ಸುಲ್ತಾನ್ ಬಗ್ಗೆ ಯಾವುದು ಹೇಳಿದ್ರು ಅದನ್ನ ಕೈ ಬಿಟ್ಟಿದೆ. ಆದ್ರೆ ಮೈಸೂರು ಹುಲಿ ಬಿರುದು ಕೈ ಬಿಟ್ಟಿಲ್ಲ. ಪಠ್ಯದಲ್ಲಿ ನೈತಿಕ ಶಿಕ್ಷಣ ಅಳವಡಿಕೆ ಮಾಡಲು ಚರ್ಚೆ ಮಾಡಲಾಗ್ತಿದ್ದು, ಮಕ್ಕಳಿಗೆ ಮಹಾಭಾರತ, ರಾಮಾಯಣ, ಪಂಚತಂತ್ರ ಕಥೆ ಸೇರಿದಂತೆ ಎಲ್ಲಾ ವಿಚಾರಗಳನ್ನ ನೈತಿಕ ಶಿಕ್ಷಣದಲ್ಲಿ ಸೇರಿಸುತ್ತೇವೆ . ನೈತಿಕ ಶಿಕ್ಷಣವನ್ನ ಯಾವುದೇ ಧರ್ಮಕ್ಕೆ ಸೀಮಿತ ಮಾಡಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments