Select Your Language

Notifications

webdunia
webdunia
webdunia
webdunia

ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ

ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ
ಬೆಳಗಾವಿ , ಸೋಮವಾರ, 22 ಆಗಸ್ಟ್ 2022 (14:51 IST)
ಬೆಳಗಾವಿ : ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಸಾವರ್ಕರ್ ವಿವಾದ ಜೋರಾಗಿದೆ.

ಈ ಮಧ್ಯೆ ಬೆಳಗಾವಿ, ವಿಜಯಪುರ ಜಿಲ್ಲೆಯಲ್ಲಿ ಗಣೇಶೋತ್ಸವದ ವೇಳೆ ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ ನಡೆದಿದೆ.

ಈ ಬಾರಿ ಗಣೇಶೋತ್ಸವವನ್ನು ಸಾವರ್ಕರ್ ಉತ್ಸವವಾಗಿ ಆಚರಿಸುತ್ತೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನಿನ್ನೆಯಷ್ಟೇ ಹೇಳಿದ್ದರು.

ಇದರ ಬೆನ್ನಲ್ಲೇ ಈ ಬಾರಿ ಬೆಳಗಾವಿಯ ಐತಿಹಾಸಿಕ ಸಾರ್ವಜನಿಕ ಗಣೇಶೋತ್ಸವ ವೇಳೆ ಬೆಳಗಾವಿ ನಗರದಲ್ಲಿ ಪ್ರತಿಷ್ಠಾಪಿಸಲಾಗುವ ಪ್ರತಿಯೊಂದು ಗಣೇಶ ಮಂಟಪಗಳಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಫೋಟೋ ಇರಿಸುತ್ತೇವೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ತಿಳಿಸಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಮೀಸಲಾತಿ ಹೆಚ್ಚಳಕ್ಕೆ ಸಹಕಾರ : ಪ್ರಹ್ಲಾದ್ ಜೋಶಿ