ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ

Webdunia
ಸೋಮವಾರ, 22 ಆಗಸ್ಟ್ 2022 (14:51 IST)
ಬೆಳಗಾವಿ : ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಸಾವರ್ಕರ್ ವಿವಾದ ಜೋರಾಗಿದೆ.

ಈ ಮಧ್ಯೆ ಬೆಳಗಾವಿ, ವಿಜಯಪುರ ಜಿಲ್ಲೆಯಲ್ಲಿ ಗಣೇಶೋತ್ಸವದ ವೇಳೆ ಸಾವರ್ಕರ್ ಉತ್ಸವ ಆಚರಿಸಲು ಸಿದ್ಧತೆ ನಡೆದಿದೆ.

ಈ ಬಾರಿ ಗಣೇಶೋತ್ಸವವನ್ನು ಸಾವರ್ಕರ್ ಉತ್ಸವವಾಗಿ ಆಚರಿಸುತ್ತೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನಿನ್ನೆಯಷ್ಟೇ ಹೇಳಿದ್ದರು.

ಇದರ ಬೆನ್ನಲ್ಲೇ ಈ ಬಾರಿ ಬೆಳಗಾವಿಯ ಐತಿಹಾಸಿಕ ಸಾರ್ವಜನಿಕ ಗಣೇಶೋತ್ಸವ ವೇಳೆ ಬೆಳಗಾವಿ ನಗರದಲ್ಲಿ ಪ್ರತಿಷ್ಠಾಪಿಸಲಾಗುವ ಪ್ರತಿಯೊಂದು ಗಣೇಶ ಮಂಟಪಗಳಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಫೋಟೋ ಇರಿಸುತ್ತೇವೆ ಎಂದು ಸ್ಥಳೀಯ ಬಿಜೆಪಿ ಮುಖಂಡರು ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೋಗ್ಯ ವ್ಯಕ್ತಿ ಮೇಲ್ಮನೆಗೆ ಆಯ್ಕೆಯಾಗಲಿ: ವಿಜಯೇಂದ್ರ

ಅಂಬುಲೆನ್ಸ್ ದಾರಿ ಮಾಡಿಕೊಡದೆ ಪುಂಡಾಟ ಮೆರೆದ ಅಪ್ರಾಪ್ತರಿಗೆ ಕಾನೂನು ಸಂಕಷ್ಟ

ಸಮೋಸಾ ಪ್ರೇಮಿ ಲೋಕೋ ಪೈಲೆಟ್: ಬಿಸಿ ಬಿಸಿ ಸಮೋಸಾಗಿ ರೈಲನ್ನೇ ನಿಲ್ಲಿಸಿದ್ರು, ಇದೇನು ಲೋಕಲ್ ಬಸ್ಸಾ ಎಂದ ಜನ Video

ಬರುಯಿಪುರ್ 11 ರ ಬಾಲಕಿ ರೇಪ್, ಮರ್ಡರ್: ನನ್ನ ಮಗ ಆದ್ರೆ ಏನು, ರೇಪ್ ಮಾಡಿದಕ್ಕೆ ಹಾಗೇ ಆಗ್ಬೇಕು ಎಂದ ತಾಯಿ Video

ಪಶ್ಚಿಮ ಬಂಗಾಲದಲ್ಲಿ 11 ರ ಬಾಲಕಿ ರೇಪ್ ಮಾಡಿ ಕೊಲೆಗೈದ ಪಾಪಿಯ ಎನ್ಕೌಂಟರ್ ಮಾಡಿ ಬಿಸಾಕಿದ ಪೊಲೀಸರು

ಮುಂದಿನ ಸುದ್ದಿ
Show comments