ಬೇರೆ ರಾಜ್ಯದವರನ್ನು ಹೊರಗೆ ಕಳಿಸಲು ಸಿದ್ಧತೆ

Webdunia
ಶನಿವಾರ, 16 ಮೇ 2020 (17:52 IST)
ಕೊರೊನಾ ವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಸಿಲುಕಿಕೊಂಡಿರುವ ಬೇರೆ ಬೇರೆ ರಾಜ್ಯದವರನ್ನು ಅವರ ಊರಿಗೆ ಕಳಿಸಲು ಸಿದ್ಧತೆಗಳು ನಡೆಯುತ್ತಿವೆ.

ರಾಯಚೂರು ಜಿಲ್ಲೆಯಲ್ಲಿ ಸಿಲುಕಿಕೊಂಡಿರುವ ಅನ್ಯರಾಜ್ಯಗಳ ಕಾರ್ಮಿಕರನ್ನು ಸುರಕ್ಷಿತವಾಗಿ ಆಯಾ ರಾಜ್ಯಗಳಿಗೆ ಕಳುಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಹೊರ ರಾಜ್ಯಗಳಿಂದ ಆಗಮಿಸಿದ್ದ ಕಾರ್ಮಿಕರು ಹಾಗೂ ಇತರರನ್ನು ಅವರವರ ರಾಜ್ಯಗಳಿಗೆ ಕಳುಹಿಸಲು ಜಿಲ್ಲೆಯಲ್ಲಿ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದೆ.

ಈ ತಿಂಗಳ 20 ರಿಂದ 22ರೊಳಗೆ ಮೊದಲಿಗೆ ಉತ್ತರ ಪ್ರದೇಶದ ಕಾರ್ಮಿಕರನ್ನು ಕಳುಹಿಸಿಕೊಡಲಾಗುತ್ತಿದೆ. ನಂತರದಲ್ಲಿ ಮಧ್ಯ ಪ್ರದೇಶ, ಬಿಹಾರ ಹಾಗೂ ಜಾರ್ಖಂಡ್‌ನ ಜನರನ್ನು ಅವರ ರಾಜ್ಯಗಳಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments