Webdunia - Bharat's app for daily news and videos

Install App

ಕನ್ನಡಿಗರಿಗೆ ಈ ಪ್ರಶಸ್ತಿ ಅರ್ಪಣೆ: ಮಾಜಿ ಸಿಎಂ ಎಸ್ ಎಂ ಕೃಷ್ಣ

Webdunia
ಗುರುವಾರ, 26 ಜನವರಿ 2023 (18:46 IST)
ನಿನ್ನೆ ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪುರಸ್ಕಾರಗಳನ್ನು ಘೋಷಿಸಿದೆ. ಈ ಹಿನ್ನೆಲೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾದ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರನ್ನು ಸಚಿವ ಅಶ್ವತ್ಥ ನಾರಾಯಣ ಅವರು ಅಭಿನಂದಿಸಿದ್ದಾರೆ.ಇದೇ ವೇಳೆ ಮಾತನಾಡಿ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು, ಪದ್ಮವಿಭೂಷಣ ಪುರಸ್ಕಾರ ಬಂದಿದ್ದಕ್ಕೆ ಬಹಳ ಸಂತೋಷ ಆಗುತ್ತಿದೆ. ನಾನು ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಘಟ್ಟದಲ್ಲಿ ನನಗೆ ಈ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯ, ಮತ್ತು ಈ ಪ್ರಶಸ್ತಿಯನ್ನು ಕಳೆದ 6 ದಶಕದಲ್ಲಿ ನನಗೆ ಬೆಂಬಲಿಸಿದ 7 ಕೋಟಿ ಕನ್ನಡಿಗರಿಗೆ ನಮ್ರತೆಯಿಂದ ಅರ್ಪಿಸುತ್ತೇನೆ ಎಂದು ಮಾಜಿ ಸಿಎಂ ಎಸ್. ಎಂ ಕೃಷ್ಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments