Webdunia - Bharat's app for daily news and videos

Install App

ಕನ್ನಡಿಗರಿಗೆ ಈ ಪ್ರಶಸ್ತಿ ಅರ್ಪಣೆ: ಮಾಜಿ ಸಿಎಂ ಎಸ್ ಎಂ ಕೃಷ್ಣ

Webdunia
ಗುರುವಾರ, 26 ಜನವರಿ 2023 (18:46 IST)
ನಿನ್ನೆ ಕೇಂದ್ರ ಸರ್ಕಾರ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪುರಸ್ಕಾರಗಳನ್ನು ಘೋಷಿಸಿದೆ. ಈ ಹಿನ್ನೆಲೆ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾದ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರನ್ನು ಸಚಿವ ಅಶ್ವತ್ಥ ನಾರಾಯಣ ಅವರು ಅಭಿನಂದಿಸಿದ್ದಾರೆ.ಇದೇ ವೇಳೆ ಮಾತನಾಡಿ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು, ಪದ್ಮವಿಭೂಷಣ ಪುರಸ್ಕಾರ ಬಂದಿದ್ದಕ್ಕೆ ಬಹಳ ಸಂತೋಷ ಆಗುತ್ತಿದೆ. ನಾನು ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಘಟ್ಟದಲ್ಲಿ ನನಗೆ ಈ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯ, ಮತ್ತು ಈ ಪ್ರಶಸ್ತಿಯನ್ನು ಕಳೆದ 6 ದಶಕದಲ್ಲಿ ನನಗೆ ಬೆಂಬಲಿಸಿದ 7 ಕೋಟಿ ಕನ್ನಡಿಗರಿಗೆ ನಮ್ರತೆಯಿಂದ ಅರ್ಪಿಸುತ್ತೇನೆ ಎಂದು ಮಾಜಿ ಸಿಎಂ ಎಸ್. ಎಂ ಕೃಷ್ಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದಲ್ಲಿ ಹಿಂಸಾಚಾರವಾದರೆ ಅದಕ್ಕೆ ಭಾರತವೇ ಕಾರಣವಂತೆ: ಕೆಪಿ ಶರ್ಮಾ ಓಲಿ ಆರೋಪ

ಪತ್ನಿ ಜೊತೆ ಡಿಕೆ ಶಿವಕುಮಾರ್ ಮತ್ತೆ ಟೆಂಪಲ್ ರನ್: ಸಿಎಂ ಆಗೇ ಆಗ್ತೀರಿ ಬಿಡಿ ಸರ್ ಎಂದ ಜನ

Bengaluru Rains: ಬೆಂಗಳೂರಿನಲ್ಲಿ ಇದ್ದಕ್ಕಿದ್ದಂತೆ ಬಂದ ಗಾಳಿ, ಮಳೆಗೆ ಜನ ಕಕ್ಕಾಬಿಕ್ಕಿ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments