ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

Webdunia
ಭಾನುವಾರ, 18 ಜೂನ್ 2017 (12:08 IST)
ಮೊದಲ ಹಂತದ ಮೆಟ್ರೋ ಉದ್ಘಾಟನೆಗೆ ನಿನ್ನೆ ಬೆಂಗಳೂರಿಗೆ ಆಗಮಿಸಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ಉಡುಪಿಯ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ್ದಾರೆ.
 
ವಿಶೇಷ ಹೆಲಿಕಾಪ್ಟರ್‌ನಲ್ಲಿ ಉಡುಪಿಗೆ ಆಗಮಿಸಿದ ರಾಷ್ಟ್ರಪತಿ ಮುಖರ್ಜಿಗೆ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಅವರು ಭವ್ಯ ಸ್ವಾಗತ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ಕೂಡಾ ಮುಖರ್ಜಿಯವರನ್ನು ಆತ್ಮಿಯವಾಗಿ ಬರಮಾಡಿಕೊಂಡರು.
 
ಉಡುಪಿ ಮಠಕ್ಕೆ ಭೇಟಿ ನೀಡಿದ ರಾಷ್ಟ್ರಪತಿಯವರಿಗೆ ಪೇಜಾವರ್ ಶ್ರೀಗಳು ಸೇರಿದಂತೆ ಮಠದ ಹಿರಿಯ, ಕಿರಿಯ ಸ್ವಾಮಿಜಿಗಳು ಬರಮಾಡಿಕೊಂಡರು.
 
ಉಡುಪಿ ಶ್ರೀಕೃಷ್ಣದೇವರ ದರ್ಶನ ಪಡೆದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೆಲ ಕಾಲ ಸ್ವಾಮಿಜಿಗಳೊಂದಿಗೆ ಸಂವಾದ ನಡೆಸಿದರು.

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಸಿದ್ದರಾಮಯ್ಯ ಪಕ್ಷದ ಆಸ್ತಿ, ಅಚ್ಚರಿ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಹುಟ್ಟು ಹೋರಾಟಗಾರ ಡಿಕೆ ಶಿವಕುಮಾರ್ ಸಿಎಂ ಆಗಬೇಕಿತ್ತು: ಪ್ರತಾಪ್ ಸಿಂಹ

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ, ಭಾರತದ ಮೇಲೂ ಪರಿಣಾಮ, ಹೇಗೆ ಗೊತ್ತಾ

ಕಾಂಗ್ರೆಸ್ ಪಕ್ಷ ದಲಿತರ ಬಗ್ಗೆ ತೋರುವ ಕಾಳಜಿ ಕೇವಲ ಬೂಟಾಟಿಕೆ

ಮುಂದಿನ ಸುದ್ದಿ
Show comments