Select Your Language

Notifications

webdunia
webdunia
webdunia
webdunia

ರಾಜ್ಯದ 20 ಪೊಲೀಸರಿಗೆ ರಾಷ್ಟ್ರಪತಿ ಪದಕ

ಗಣರಾಜ್ಯೋತ್ಸ
ಬೆಂಗಳೂರು , ಗುರುವಾರ, 26 ಜನವರಿ 2023 (08:34 IST)
ಬೆಂಗಳೂರು : ಗಣರಾಜ್ಯೋತ್ಸದ ಹಿನ್ನೆಲೆ ಪ್ರತಿ ವರ್ಷದಂತೆ ನೀಡುವ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಹಾಗೂ ಪೊಲೀಸ್ ಶ್ಲಾಘನೀಯ ಸೇವಾ ಪದಕ ವಿಜೇತರ ಪಟ್ಟಿ ಪ್ರಕಟವಾಗಿದೆ.

ಈ ಬಾರಿ ರಾಜ್ಯದ 20 ಜನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಿಐಡಿ ಎಡಿಜಿಪಿ ಕೆ.ವಿ ಶರತ್ ಚಂದ್ರ ರಾಷ್ಟ್ರಪತಿಯವರ ಸೇವಾ ಪದಕ ಪ್ರಶಸ್ತಿಗೆ ಆಯ್ಕೆಯಾಗಿದ್ದರೆ, ರಾಜ್ಯ ಗುಪ್ತವಾರ್ತೆಯ ಹೆಚ್ಚುವರಿ ನಿರ್ದೇಶಕ ಲಾಭುರಾಮ್ ಅವರಿಗೆ ಪೊಲೀಸ್ ಶ್ಲಾಘನೀಯ ಸೇವಾ ಪದಕ ಸಿಕ್ಕಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಹೆಸರುಗಳು ಇಂತಿವೆ