ಸಿಇಟಿ ರಿಸಲ್ಟ್ ನಿಂದ ನೊಂದ ವಿದ್ಯಾರ್ಥಿಗಳಿಂದ ಉಗ್ರ ಹೋರಾಟದ ಎಚ್ಚರಿಕೆ

Webdunia
ಸೋಮವಾರ, 1 ಆಗಸ್ಟ್ 2022 (18:51 IST)
ಪರೀಕ್ಷೆ
ಇತ್ತೀಚೆಗೆ ಸಿಇಟಿ ರಿಸೆಲ್ಟ್ ಬಂದಿದೆ. ಬಂದಿರಿವು 2022- 23 ನೇ ಸಾಲಿನ ರಿಸಲ್ಟ್ ನಿಂದ ಅನ್ಯಾಯವಾಗಿದೆ ಎಂದು ವಿದ್ಯಾರ್ಥಿಗಳು ಅಸಾಮಾಧಾನ ಹೊರಹಾಕಿದ್ದಾರೆ.
 
ರ್ಯಾಕಿಂಗ್ ನಲ್ಲಿ ಈ ಬಾರಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ರ್ಯಾಂಕ್ ಪಡೆದಿದ್ದಾರೆ.ಅಕಾಡೆಮಿಕ್ ಸ್ಕೋರ್ ನ ಸಿಇಟಿ ಫಲಿತಾಂಶದಲ್ಲಿ ಸೇರ್ಪಡೆಯಾಗುತ್ತಿಲ್ಲ.ಫಲಿತಾಂಶ ಬಂದಮೇಲೆ ಮತ್ತೊಮ್ಮೆ ಆದೇಶ ಹೊರಡಿಸಲಾಗಿದೆ.ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸ್ಪಂದನೆ ಸಿಗಲಿದೆ
 
 
ಫಲಿತಾಂಶ ಮತ್ತೆ ಪ್ರಕಟಿಸದೇ ಕಾನೂನು ರೀತಿಯ ಕ್ರಮಕ್ಕೆ ಮುಂದಾಗಿದೆ.ನಮಗೆ ಸಿಗುವವರೆಗೂ ನಾವು ಬಿಡುವುದಿಲ್ಲ .ಎಲ್ಲಾ ಒಂದೇ ನ್ಯಾಯ ಸಿಗಬೇಕು. ವಿದ್ಯಾರ್ಥಿಗಳ ನಡುವೆ ತಾರತಮ್ಯ ಯಾಕೆ ?ಕೇವಲ ಪ್ರತಿಭಟನೆಯಿಂದ ನಮಗೆ ನ್ಯಾಯ ದೊರೆಯುವುದು ಅಸಾಧ್ಯ. ಕಾನೂನು ಮೂಲಕ ಹೋರಾಡಲು ಸಿದ್ದರಿದ್ದೇವೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಮುಂದಿನ ಸುದ್ದಿ
Show comments