Webdunia - Bharat's app for daily news and videos

Install App

SDPI ಬ್ಯಾನ್ ಗೆ ಒತ್ತಡ; ಇಂದಿನ ಸಂಪುಟ ಸಭೆಯಲ್ಲಿ ಚರ್ಚೆ

Webdunia
ಗುರುವಾರ, 20 ಆಗಸ್ಟ್ 2020 (10:09 IST)
Normal 0 false false false EN-US X-NONE X-NONE

ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ  ಗಲಭೆ ಪ್ರಕರಣದ ಬಳಿಕ SDPI  ಬ್ಯಾನ್ ಗೆ ಒತ್ತಡ ಹೆಚ್ಚಾಗಿದ್ದು,  ಇಂದಿನ ಸಂಪುಟ ಸಭೆಯಲ್ಲಿ SDPI ಬಗ್ಗೆ ಚರ್ಚಿಸಲಾಗುವುದು ಎನ್ನಲಾಗಿದೆ.
 

ಸಭೆಯಲ್ಲಿಂದು SDPI ಬ್ಯಾನ್ ಬಗ್ಗೆ ಪ್ರಸ್ತಾಪ ಮಾಡಲಾಗುವುದು.  ಪ್ರಾಥಮಿಕ ತನಿಖಾ ಮಾಹಿತಿ ಬಗ್ಗೆ ಹಾಗೂ ಸಾಕ್ಷ್ಯ ಆಧರಿಸಿ SDPI ಬ್ಯಾನ್ ಬಗ್ಗೆ ಚರ್ಚೆ ನಡೆಸಲಾಗುವುದು. ಹಿಂದಿನ SDPI ಕೃತ್ಯದ ಸಾಕ್ಷ್ಯಗಳ ಆಧರಿಸಿ SDPI ನಿಷೇಧದ ಬಗ್ಗೆ  ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments