Webdunia - Bharat's app for daily news and videos

Install App

ಖಾಸಗಿ ಬಸ್ ಗೆ ಸರ್ಕಾರವೇ ಅವಕಾಶ ಕೊಟ್ಟರೂ ಈ ವ್ಯವಸ್ಥೆ ಇಲ್ಲ!

Webdunia
ಬುಧವಾರ, 7 ಏಪ್ರಿಲ್ 2021 (10:25 IST)
ಬೆಂಗಳೂರು: ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ನೌಕರರು ಮುಷ್ಕರ ನಡೆಸುತ್ತಿರುವುದರಿಂದ ಸರ್ಕಾರ ಖಾಸಗಿ ಬಸ್ ಗಳಿಗೆ ಅನುಮತಿ ನೀಡಿದೆ.


ಆದರೂ ಪ್ರಯಾಣಿಕರ ಅಳಲು ನಿಂತಿಲ್ಲ. ಖಾಸಗಿ ಬಸ್ ಗಳಿಗೆ ಸರ್ಕಾರವೇ ಟಿಕೆಟ್ ದರ ನಿಗದಿಗೊಳಿಸಿದೆ. ಆದರೆ ಈ ಬಸ್ ಗಳಲ್ಲಿ ಪಾಸ್ ಮಾಡಿಸಿಕೊಂಡವರಿಗೆ ರಿಯಾಯಿತಿ ಸಿಗುತ್ತಿಲ್ಲ. ಟಿಕೆಟ್ ದರ ನೀಡಿಯೇ ಪ್ರಯಾಣ ಮಾಡಬೇಕಾಗುತ್ತದೆ.

ಇದರಿಂದಾಗಿ ತಿಂಗಳ ಪಾಸ್ ಮಾಡಿಸಿಕೊಂಡವರಿಗೆ ತೀವ್ರ ತೊಂದರೆಯಾಗುತ್ತಿದೆ. ಇನ್ನು ಕೆಲವೆಡೆ ಖಾಸಗಿ ಬಸ್ ನವರು ದುಪ್ಪಟ್ಟು ಹಣ ಕಿತ್ತ ಪ್ರಕರಣಗಳೂ ನಡೆದಿವೆ. ಒಟ್ಟಿನಲ್ಲಿ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಮುಷ್ಕರದ ಲಾಭವನ್ನು ಖಾಸಗಿ ಬಸ್ ನವರು ಪೀಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments