Webdunia - Bharat's app for daily news and videos

Install App

ಖಾಸಗಿ ಬಸ್ ಗೆ ಸರ್ಕಾರವೇ ಅವಕಾಶ ಕೊಟ್ಟರೂ ಈ ವ್ಯವಸ್ಥೆ ಇಲ್ಲ!

Webdunia
ಬುಧವಾರ, 7 ಏಪ್ರಿಲ್ 2021 (10:25 IST)
ಬೆಂಗಳೂರು: ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ನೌಕರರು ಮುಷ್ಕರ ನಡೆಸುತ್ತಿರುವುದರಿಂದ ಸರ್ಕಾರ ಖಾಸಗಿ ಬಸ್ ಗಳಿಗೆ ಅನುಮತಿ ನೀಡಿದೆ.


ಆದರೂ ಪ್ರಯಾಣಿಕರ ಅಳಲು ನಿಂತಿಲ್ಲ. ಖಾಸಗಿ ಬಸ್ ಗಳಿಗೆ ಸರ್ಕಾರವೇ ಟಿಕೆಟ್ ದರ ನಿಗದಿಗೊಳಿಸಿದೆ. ಆದರೆ ಈ ಬಸ್ ಗಳಲ್ಲಿ ಪಾಸ್ ಮಾಡಿಸಿಕೊಂಡವರಿಗೆ ರಿಯಾಯಿತಿ ಸಿಗುತ್ತಿಲ್ಲ. ಟಿಕೆಟ್ ದರ ನೀಡಿಯೇ ಪ್ರಯಾಣ ಮಾಡಬೇಕಾಗುತ್ತದೆ.

ಇದರಿಂದಾಗಿ ತಿಂಗಳ ಪಾಸ್ ಮಾಡಿಸಿಕೊಂಡವರಿಗೆ ತೀವ್ರ ತೊಂದರೆಯಾಗುತ್ತಿದೆ. ಇನ್ನು ಕೆಲವೆಡೆ ಖಾಸಗಿ ಬಸ್ ನವರು ದುಪ್ಪಟ್ಟು ಹಣ ಕಿತ್ತ ಪ್ರಕರಣಗಳೂ ನಡೆದಿವೆ. ಒಟ್ಟಿನಲ್ಲಿ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಮುಷ್ಕರದ ಲಾಭವನ್ನು ಖಾಸಗಿ ಬಸ್ ನವರು ಪೀಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಮುಂದಿನ ಸುದ್ದಿ
Show comments