HDK ಸ್ಪಷ್ಟೀಕರಣಕ್ಕೆ ಅರ್ಚಕರ ಪಟ್ಟು

Webdunia
ಗುರುವಾರ, 9 ಫೆಬ್ರವರಿ 2023 (15:56 IST)
ಬ್ರಾಹ್ಮಣರ ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಉತ್ತರ ಕನ್ನಡ ಗೋಕರ್ಣದ ಗಣಪತಿ ದೇವಾಲಯದ ಅರ್ಚಕರು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ತಂದೆ ನಿಮ್ಮ ಬಗ್ಗೆ ಅಪಾರವಾದ ಗೌರವವಿದೆ. ಆದರೆ ಇತ್ತೀಚೆಗೆ ನೀವು ಬಳಸಿದ ಪದ ಬಳಕೆ ಬಗ್ಗೆ ನಮಗೆ ಬೇಜಾರಾಗಿದೆ. ಗೋಕರ್ಣದಲ್ಲೇ ಬ್ರಾಹ್ಮಣ ಪದ ಬಳಕೆ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಅರ್ಚಕರು ಪಟ್ಟು ಹಿಡಿದರು. ಇನ್ನು ಇದಕ್ಕೆ ಉತ್ತರಿಸಿದ ಹೆಚ್.ಡಿ.ಕೆ ನಾನು ಬ್ರಾಹ್ಮಣ ವಿರೋಧಿ ಅಲ್ಲ, ಬ್ರಾಹ್ಮಣರ ವಿರೋಧಿ ಹೇಳಿಕೆ ನೀಡಿಲ್ಲ ಎಂದರು. ನಾನು ನೀಡಿದ ಹೇಳಿಕೆ ಬಗ್ಗೆ ಅನೇಕ ಬ್ರಾಹ್ಮಣ ನಾಯಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕೆಲವರು ಮಾತ್ರ ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದಾರೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments