Webdunia - Bharat's app for daily news and videos

Install App

ನನ್ನ ಪರವಾಗಿ ಪ್ರಚಾರಕ್ಕೆ ಪ್ರಧಾನಿ ಬರ್ತಾರೆ : ಎಸ್ ಟಿ ಸೋಮಶೇಖರ್

Webdunia
ಮಂಗಳವಾರ, 25 ಏಪ್ರಿಲ್ 2023 (20:50 IST)
ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ಮೂರು ಪಕ್ಷದ ಅಭ್ಯರ್ಥಿಗಳ ಪ್ರಚಾರ ಅಬ್ಬರದಿಂದ ಸಾಗುತ್ತಿದೆ.... ಅದೇ ರೀತಿ ಯಶವಂತಪುರ ಬಿಜೆಪಿ ಅಭ್ಯರ್ಥಿಯಾದ ಸಹಕಾರ ಸಚಿವರಾದ ಎಸ್ ಟಿ ಶೋಮಶೇಖರ್ ಅವರೂ ಸಹ ಈಗಾಗಲೇ ಪ್ರಚಾರವನ್ನು ಶುರು ಮಾಡಿದ್ದು ಈ ಕುರಿತಂತೆ ಇಂದು ಕೆಂಗೇರಿಯ ಬಿಜೆಪಿ ಕಚೇರಿಯಲ್ಲೂ ಸುದ್ದಿಗೋಷ್ಠಿಯನ್ನು ನಡೆಸಿದ್ದಾರೆ.ಯಶವಂತಪುರದ 490 ಬೂತ್ ಗಳಗೆ ನಾನು ಈಗಾಗಲೇ ಓಡಾಡಿದ್ದೇನೆ...ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಾಧನೆ ಬಗ್ಗೆ ಬೂಕ್ಲೆಟ್ ಹಂಚಲಾಗಿದೆ...ಸಹಕಾರ ಸಚಿವನಾಗಿ ನಾನು ನನ್ನ ಕ್ಷೆತ್ರಕ್ಕೆ ಸಾಕಷ್ಟು ಕೆಲಸ ಮಾಡಿದ್ದೇನೆ... ಜನರ ಕಣ್ಣೀರು ಒರೆಸೋ ಕೆಲಸ ಮಾಡಿದ್ದೇನೆ ಹೊರೆತು ಕಣ್ಣೀರು ಹಾಕೋ ಕಾರ್ಯಕ್ರಮ ನಾನು ಮಾಡಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿಕ್ಕೆ ಟಾಂಗ್ ಕೊಟ್ಟಿದ್ದಾರೆ..... ಇನ್ನು ನಮ್ಮ ಕ್ಷೇತ್ರಕ್ಕೆ ನಮ್ಮ ಪಕ್ಷದ ಎಲ್ಲಾ ಕಾರ್ಯಕ್ರಮ ನೂರಕ್ಕೆ ನೂರು ಮಾಡಿದ್ದೀವಿ...29 ಕ್ಕೆ ಮೋದಿ ಅವರು ನನ್ನ ಕ್ಷೇತ್ರದಲ್ಲಿ ರೋಡ್ ಶೋ ಮಾಡ್ತಾರೆ ಈ ಒಂದು ರೋಡ್ ಶೋ  ನಲ್ಲಿ ಸುಮಾರು 50 ಸಾವಿರ ಮೇಲ್ಪಟ್ಟು ಜನ ಭಾಗವಹಿಸುತ್ತಾರೆ...ನೆಲಮಂಗಲ ನೈಸ್ ರೋಡ್ ಜೇಂಕ್ಷನ್ ಅಲ್ಲಿ ಲ್ಯಾಂಡ್ ಆಗ್ತಾರೆ...ಮಾಗಡಿ ರಸ್ತೆಯಿಂದ ಸುಂಕದಕಟ್ಟೆ ವರೆಗೂ ರೋಡ್ ಶೋ ನಡಿಯುತ್ತೆ....ಯಾವೊಂದು ಕಾರ್ಯಕ್ರಮ ರಾಜ್ಯ, ಸರ್ಕಾರ ಕೇಂದ್ರ ಸರ್ಕಾರ ಕೊಡಲಿ  ನೂರಕ್ಕೆ ನೂರು ಸಕ್ಸಸ್ ಆಗಿದೆ ಎಂದು ಗೆಲುವಿನ ವಿಶ್ವಾಸ ವ್ಯಕ್ತ ಪಡಿದಿಸ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments