Webdunia - Bharat's app for daily news and videos

Install App

ಆಂಜನೇಯ ದೇವಾಲಯಕ್ಕೆಮಾಜಿ ಪ್ರಧಾನಿ ದೇವೇಗೌಡರು ಭೇಟಿ

Webdunia
ಶನಿವಾರ, 11 ಸೆಪ್ಟಂಬರ್ 2021 (20:06 IST)
ಹಾಸನ ತಾಲೂಕಿನ ಉಡುವಾರೆ ಗ್ರಾಮದ ಆಂಜನೇಯ ದೇವಾಲಯಕ್ಕೆಮಾಜಿ ಪ್ರಧಾನಿ ದೇವೇಗೌಡರು ಭೇಟಿ ಕೊಟ್ಟಿದ್ದಾರೆ. ಈ ವೇಳೆ ಗ್ರಾಮಸ್ಥರು ದೇವೇಗೌಡರಿಗೆ ಪೂರ್ಣಕುಂಬ ಸ್ವಾಗತ ಕೋರಿದ್ದಾರೆ. ಕಳೆದ ವಾರ ಉದ್ಘಾಟನೆಯಾಗಿದ್ದ ಆಂಜನೇಯ ದೇವಾಲಯಕ್ಕೆ ಹೆಚ್​ಡಿಡಿ ಭೇಟಿ ಕೊಡಬೇಕಿತ್ತು. ಆದ್ರೆ, ಕಾರಣಾಂತರದಿಂದ ಭೇಟಿ ಕೊಟ್ಟಿರಲಿಲ್ಲ.  ಗಣೇಶ ಹಬ್ಬದ ದಿನ ಬರುವುದಾಗಿ ಗ್ರಾಮಸ್ಥರಿಗೆ ಗೌಡರು  ಭರವಸೆ ಕೊಟ್ಟಿದ್ರು. ಕೊಟ್ಟ ಮಾತಂತೆ ಆಂಜನೇಯ ದೇವಾಲಯಕ್ಕೆ ದೇವೇಗೌಡರು ಭೇಟಿ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments